Webdunia - Bharat's app for daily news and videos

Install App

ದೂರವಾಗಿದ್ದ ಜಗ್ಗೇಶ್-ಮಠ ಗುರುಪ್ರಸಾದ್ ಮತ್ತೆ ಜತೆಯಾದ್ರು

Webdunia
ಗುರುವಾರ, 19 ಸೆಪ್ಟಂಬರ್ 2019 (09:18 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಗೆ ಬ್ರೇಕ್ ಕೊಟ್ಟ ಸಿನಿಮಾ ಎಂದರೆ ಮಠ. ಈ ಸಿನಿಮಾ ನಂತರ ನಿರ್ದೇಶಕ ಗುರುಪ್ರಸಾದ್ ಜತೆಗೆ ಜಗ್ಗೇಶ್ ಎದ್ದೇಳು ಮಂಜುನಾಥ ಸಿನಿಮಾ ಮಾಡಿಯೂ ಹಿಟ್ ಆದರು.


ಆದರೆ ಆ ಎರಡು ಹಿಟ್ ಸಿನಿಮಾಗಳ ಬಳಿಕ ಈ ಜೋಡಿ ಯಾಕೋ ಮನಸ್ತಾಪ ಮಾಡಿಕೊಂಡು ದೂರ ದೂರವಾಯಿತು. ಇದೀಗ ಮತ್ತೆ ಇಬ್ಬರೂ ಒಂದಾಗುತ್ತಿದ್ದಾರೆ.

ಜಗ್ಗೇಶ್ ಮತ್ತೆ ಮಠ ನಿರ್ದೇಶಕ ಗುರುಪ್ರಸಾದ್ ಜತೆಗಿನ ವೈಮನಸ್ಯ ಮರೆತು ಹೊಸ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ವಿಚಾರವನ್ನು ಸ್ವತಃ ಜಗ್ಗೇಶ್ ಪ್ರಕಟಿಸಿದ್ದಾರೆ. 10 ವರ್ಷವಾಯಿತು ನಮ್ಮಿಬ್ಬರ ಜತೆಯಾಟವಾಗಿ. ನಾನಾ ಕಾರಣಕ್ಕೆ ನಾವಿಬ್ಬರೂ ಇಷ್ಟು ವರ್ಷ ಸೇರಲಾಗಲಿಲ್ಲ. ಗುರುಪ್ರಸಾದ್ ನೀವು ಹುಂ ಅಂದರೆ ಮತ್ತೊಮ್ಮೆ ನಮ್ಮಿಬ್ಬರ ಜೋಡಿ ಕರ್ನಾಟಕ ನಗಿಸುವ ಎಂದ. ನಾನು ಹುಂ  ಅಂದೆ. ಮಜ್ಜಿಗೆಯಲ್ಲಿನ ಬೆಣ್ಣೆಯಂತೆ ಕಡೆಯಲು ಹೋಗಿದ್ದಾನೆ ಕತೆ. ನಮ್ಮಿಬ್ಬರ ಜೋಡಿಗೆ ನಿಮ್ಮ ಲೈಕ್ಸ್ ಎಷ್ಟಿದೆ ನೋಡೋಣ ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ.

ಈ ಮೂಲಕ ಈ ಹಿಟ್ ಜೋಡಿ ಮತ್ತೊಂದು ರಸವತ್ತಾದ ಸಿನಿಮಾ ಮಾಡಲು ಹೊರಟಿದೆ. ಮೂಲಗಳ ಪ್ರಕಾರ ನವಂಬರ್ ನಲ್ಲಿ ಈ ಸಿನಿಮಾ ಸೆಟ್ಟೇರಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ರಮ್ಯಾ ಬಗ್ಗೆ ಇಷ್ಟೆಲ್ಲಾ ಕೆಟ್ಟದಾಗಿ ಡಿಬಾಸ್ ಫ್ಯಾನ್ಸ್: ಕೇಸ್ ಗೆ ಯಾರೆಲ್ಲಾ ಎಂಟ್ರಿ ಕೊಟ್ರು ನೋಡಿ

ರಮ್ಯಾ ಮೇಡಂ ಪರ ನಿಲ್ಲದೇ ಹೋದ್ರೆ ಮನುಷ್ಯರಾಗಲೂ ನಾಲಾಯಕ್: ಬಿಗ್ ಬಾಸ್ ಪ್ರಥಮ್

ರಮ್ಯಾ, ದರ್ಶನ್ ಫ್ಯಾನ್ಸ್ ಜಗಳ ತಾರಕಕ್ಕೆ: ರಕ್ಷಿತಾ ಪ್ರೇಮ್ ಕೂಡಾ ಸೇರಿಕೊಂಡ್ರಾ

ಮುಂದಿನ ಸುದ್ದಿ
Show comments