Webdunia - Bharat's app for daily news and videos

Install App

ವಂಚಕನ ಕೈಯಲ್ಲಿ ಸಿಕ್ಕಿಹಾಕಿದ್ದ ಕೋಟಿಗೊಬ್ಬ 3 ಸಿನಿಮಾ ತಂಡಕ್ಕೆ ನೆರವಾದ ನಟ ಜಗ್ಗೇಶ್

Webdunia
ಶುಕ್ರವಾರ, 18 ಅಕ್ಟೋಬರ್ 2019 (09:29 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ ಶೂಟಿಂಗ್ ಗಾಗಿ ಪೊಲ್ಯಾಂಡ್ ಗೆ ತೆರಳಿದ್ದ ತಂಡಕ್ಕೆ ಅಲ್ಲಿನ ಶೂಟಿಂಗ್ ಏಜೆಂಟ್ ಗಳು ನಡೆಸಿದ ವಂಚನೆಯಿಂದಾಗಿ ಭಾರತಕ್ಕೆ ಬರಲಾಗದೇ ಒದ್ದಾಡಿದ್ದರು.


95 ಲಕ್ಷ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ ಶೂಟಿಂಗ್ ಏಜೆನ್ಸಿ ಕಂಪನಿ ಮಾಲಿಕ ಸಂಜಯ್ ಪಾಲ್ ಎಂಬಾತ ನಿರ್ಮಾಪಕ ಸೂರಪ್ಪ ಬಾಬು ಸಹಾಯಕರೊಬ್ಬರ ಪಾಸ್ ಪೋರ್ಟ್ ಕಿತ್ತುಕೊಂಡು ಭಾರತಕ್ಕೆ ಬರಲಾಗದಂತೆ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ್ದ.

ಈ ಸಂಬಂಧ ತಮ್ಮ ಸಹಾಯಕನನ್ನು ಭಾರತಕ್ಕೆ ಕರೆತರಲು ನಿರ್ಮಾಪಕ ಸೂರಪ್ಪ ಬಾಬು ನಟ, ಬಿಜೆಪಿ ನಾಯಕ ಜಗ್ಗೇಶ್ ರನ್ನು ಕೋರಿದ್ದಾರೆ. ಜಗ್ಗೇಶ್ ತಮಗೆ ಆಪ್ತರಾದ ಕೇಂದ್ರ ಸಚಿವ ಸದಾನಂದ ಗೌಡರನ್ನು ಸಂಪರ್ಕಿಸಿದ್ದಾರೆ. ಕೇಂದ್ರ ಸಚಿವ ಕರೆ ಬರುತ್ತಿದ್ದಂತೇ ಅಲರ್ಟ್ ಆದ ಮುಂಬೈ ಪೊಲೀಸರು ಖದೀಮನ ವಿರುದ್ಧ ಕೇಸ್ ಜಡಿದು ಸೂರಪ್ಪ ಬಾಬು ಸಹಾಯಕನನ್ನು ಭಾರತಕ್ಕೆ ಕರೆತರಲು ಸಹಾಯ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಗ್ಗೇಶ್ ಚಿತ್ರರಂಗದ ನನ್ನ ಬಾಂಧವರಿಗೆ ಕಷ್ಟ ಬಂದರೆ ಹೆಗಲುಕೊಡುವುದು ನನ್ನ ಕರ್ತವ್ಯ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಭಾನುವಾರದ ದಾಖಲೆ ಏನಾಗಿದೆ ನೋಡಿ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ಮುಂದಿನ ಸುದ್ದಿ
Show comments