Webdunia - Bharat's app for daily news and videos

Install App

ವಂಚಕನ ಕೈಯಲ್ಲಿ ಸಿಕ್ಕಿಹಾಕಿದ್ದ ಕೋಟಿಗೊಬ್ಬ 3 ಸಿನಿಮಾ ತಂಡಕ್ಕೆ ನೆರವಾದ ನಟ ಜಗ್ಗೇಶ್

Webdunia
ಶುಕ್ರವಾರ, 18 ಅಕ್ಟೋಬರ್ 2019 (09:29 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ ಶೂಟಿಂಗ್ ಗಾಗಿ ಪೊಲ್ಯಾಂಡ್ ಗೆ ತೆರಳಿದ್ದ ತಂಡಕ್ಕೆ ಅಲ್ಲಿನ ಶೂಟಿಂಗ್ ಏಜೆಂಟ್ ಗಳು ನಡೆಸಿದ ವಂಚನೆಯಿಂದಾಗಿ ಭಾರತಕ್ಕೆ ಬರಲಾಗದೇ ಒದ್ದಾಡಿದ್ದರು.


95 ಲಕ್ಷ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ ಶೂಟಿಂಗ್ ಏಜೆನ್ಸಿ ಕಂಪನಿ ಮಾಲಿಕ ಸಂಜಯ್ ಪಾಲ್ ಎಂಬಾತ ನಿರ್ಮಾಪಕ ಸೂರಪ್ಪ ಬಾಬು ಸಹಾಯಕರೊಬ್ಬರ ಪಾಸ್ ಪೋರ್ಟ್ ಕಿತ್ತುಕೊಂಡು ಭಾರತಕ್ಕೆ ಬರಲಾಗದಂತೆ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ್ದ.

ಈ ಸಂಬಂಧ ತಮ್ಮ ಸಹಾಯಕನನ್ನು ಭಾರತಕ್ಕೆ ಕರೆತರಲು ನಿರ್ಮಾಪಕ ಸೂರಪ್ಪ ಬಾಬು ನಟ, ಬಿಜೆಪಿ ನಾಯಕ ಜಗ್ಗೇಶ್ ರನ್ನು ಕೋರಿದ್ದಾರೆ. ಜಗ್ಗೇಶ್ ತಮಗೆ ಆಪ್ತರಾದ ಕೇಂದ್ರ ಸಚಿವ ಸದಾನಂದ ಗೌಡರನ್ನು ಸಂಪರ್ಕಿಸಿದ್ದಾರೆ. ಕೇಂದ್ರ ಸಚಿವ ಕರೆ ಬರುತ್ತಿದ್ದಂತೇ ಅಲರ್ಟ್ ಆದ ಮುಂಬೈ ಪೊಲೀಸರು ಖದೀಮನ ವಿರುದ್ಧ ಕೇಸ್ ಜಡಿದು ಸೂರಪ್ಪ ಬಾಬು ಸಹಾಯಕನನ್ನು ಭಾರತಕ್ಕೆ ಕರೆತರಲು ಸಹಾಯ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಗ್ಗೇಶ್ ಚಿತ್ರರಂಗದ ನನ್ನ ಬಾಂಧವರಿಗೆ ಕಷ್ಟ ಬಂದರೆ ಹೆಗಲುಕೊಡುವುದು ನನ್ನ ಕರ್ತವ್ಯ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments