Webdunia - Bharat's app for daily news and videos

Install App

ಕೊರೋನಾ ಭಯದಲ್ಲಿದ್ದ ಮಲ್ಲೇಶ್ವರ ನಿವಾಸಿಗೆ ಸಹಾಯ ಮಾಡಿದ ಜಗ್ಗೇಶ್

Webdunia
ಗುರುವಾರ, 2 ಜುಲೈ 2020 (09:13 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಸಾಮಾಜಿಕ ಸೇವೆಗಳ ಮೂಲಕ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಕೊರೋನಾ ಭಯದಲ್ಲಿದ್ದ ಮಲ್ಲೇಶ್ವರ ನಿವಾಸಿಗಳಿಗೆ ಜಗ್ಗೇಶ್ ಸಹಾಯ ಮಾಡಿದ್ದಾರೆ.


ಮಲ್ಲೇಶ್ವರದ ಮಣಿಪಾಲ ಆಸ್ಪತ್ರೆಯನ್ನು ಕೊರೋನಾ ರೋಗಿಗಳ ಶುಶ್ರೂಷೆಗೆ ಬಳಸಲು ತೀರ್ಮಾನಿಸಲಾಗಿದೆ. ಆದರೆ ಇದರ ಅಕ್ಕಪಕ್ಕ ಸ್ವತಃ ಜಗ್ಗೇಶ್ ನಿವಾಸವಲ್ಲದೆ, ಹಿರಿಯ ನಟಿ ಸರೋಜದೇವಿ ಮತ್ತು ಅನೇಕ ಹಿರಿಯ ನಾಗರಿಕರು ವಾಸ ಮಾಡುವ ನಿವಾಸಗಳಿವೆ.

ಹೀಗಾಗಿ ಇಲ್ಲಿ ಕೊರೋನಾ ರೋಗಿಗಳನ್ನು ಕರೆದೊಯ್ಯಲು ಆಂಬ್ಯುಲೆನ್ಸ್ ಓಡಾಡುವುದರಿಂದ ಇಲ್ಲಿನ ನಿವಾಸಿಗಳಿಗೆ ಕೊರೋನಾ ಹರಡುವ ಭಯ ಎದುರಾಗಿತ್ತು. ಇದೀಗ ಇಲ್ಲಿನ ನಿವಾಸಿಗಳಿಗೆ ತೊಂದರೆಯಾಗದಂತೆ ಬ್ಯಾರಿಕೇಡ್ ಗಳನ್ನು ನಿರ್ಮಿಸಿ ಆಂಬ್ಯಲೆನ್ಸ್ ಓಡಾಡಲು ಅನುವು ಮಾಡಿಕೊಟ್ಟಿದ್ದಾರೆ ಜಗ್ಗೇಶ್. ಬಿಜೆಪಿ ನಾಯಕರಾಗಿರುವ ಜಗ್ಗೇಶ್ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಬಳಿ ಮಾತನಾಡಿ ಸ್ವತಃ ತಾವೇ ಮುಂದೆ ನಿಂತು ಸಮಸ್ಯೆ ಬಗೆಹರಿಸಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ಸ್ವಲ್ಪ ಸ್ಲೋ ಎನಿಸಬಹುದು ಆದ್ರೆ.. ರಕ್ಷಿತ್ ಶೆಟ್ಟಿ ಹೇಳಿದ ಮಾತು ನೋಡಿ video

₹69ಕೋಟಿ ವಂಚನೆ ಬೆನ್ನಲ್ಲೇ ನಟಿ ಶಿಲ್ಪಾ ಶೆಟ್ಟಿ ಮಾಲೀಕತ್ವದ ರೆಸ್ಟೋರೆಂಟ್‌ ಇದೇನಾಯಿತು

ಹ್ರಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ಹೃದಯವಂತಿಕೆಗೆ ಮನಸೋತ ಪವನ್ ಕಲ್ಯಾಣ್

ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್ ಹೇಳಿದ್ದೇನು

ಸಾನ್ವಿ ಸುದೀಪ್ ಬಾಯಲ್ಲಿ ತಪ್ಪಿಯೂ ಕನ್ನಡ ಇಲ್ಲ: ಟ್ರೋಲ್ ಆದ ಕಿಚ್ಚನ ಮಗಳ ಸಂದರ್ಶನ

ಮುಂದಿನ ಸುದ್ದಿ
Show comments