ಆಪ್ತನ ಸಾವಿಗೆ ಬೇಸರಗೊಂಡು ಈ ನಿರ್ಧಾರಕ್ಕೆ ಬಂದ ಜಗ್ಗೇಶ್

Webdunia
ಶನಿವಾರ, 15 ಮೇ 2021 (08:46 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ತಮ್ಮ ಆಪ್ತ ಮಾದೇಗೌಡರ ಪುತ್ರನ ಸಾವಿನ ದುಃಖದಲ್ಲಿದ್ದಾರೆ. ಕೊರೋನಾಗೆ ಬಲಿಯಾದ ತಮ್ಮ ಮಗನ ವಯಸ್ಸಿನ ಯುವಕನ ಸಾವಿನಿಂದ ಮನನೊಂದು ಕೆಲವು ದಿನ ಸಾಮಾಜಿಕ ಜಾಲತಾಣದಿಂದ ದೂರವಿರಲು ನಿರ್ಧರಿಸಿದ್ದಾರೆ.


ತಮ್ಮ ಪುತ್ರನಿಂದ ಕೇವಲ 1 ವರ್ಷ ಕಿರಿಯವನಾದ ಮಾದೇಗೌಡನ ಮಗನಿಗೆ ಇತ್ತೀಚೆಗಷ್ಟೇ ಮಗುವಾಗಿತ್ತು.  ಇದ್ದ ಒಬ್ಬನೇ ಮಗ ಮಸಣವೇರಿದ. ಈ ಪೀಡೆರೋಗ ನುಂಗಿ ಹಾಕಿತು. ಅವನ ಸಾವಿನಿಂದ ನನ್ನ ಮನಸ್ಸು ಚೂರಾಗಿದೆ.

ಹೇಗೆ ಸಹಿಸುತ್ತಾನೆ ಮಾದೇಗೌಡ ದುಃಖವ? ನನ್ನ ದೇಹವೇ ಸುಟ್ಟ ಹಾಗಾಗಿದೆ. ಕೆಲವು ದಿನ ಇಲ್ಲಿಂದ ನಾ ದೂರ ಉಳಿಯುವೆ. ಏನು ಮಾಡಿದರೂ ನನಗೆ ಸಮಾಧಾನ ಸಿಗುತ್ತಿಲ್ಲ’ ಎಂದು ಜಗ್ಗೇಶ್ ಬೇಸರದಿಂದಲೇ ಸರಣಿ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಮುಂದಿನ ಸುದ್ದಿ
Show comments