Webdunia - Bharat's app for daily news and videos

Install App

ನವರಸನಾಯಕ ಜಗ್ಗೇಶ್ ಅರ್ಧಕ್ಕೇ ಶಿಕ್ಷಣಕ್ಕೆ ಎಳ್ಳು ನೀರು ಬಿಡಲು ಕಾರಣವೇನು ಗೊತ್ತಾ?

Webdunia
ಭಾನುವಾರ, 22 ಮಾರ್ಚ್ 2020 (09:22 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಯಾರ ಸಹಾಯವೂ ಇಲ್ಲದೇ ಸ್ವಂತಿಕೆಯಿಂದ ಚಿತ್ರರಂಗದಲ್ಲಿ ಬೆಳೆದುಬಂದವರು. ಇಂತಿಪ್ಪ ಜಗ್ಗೇಶ್ ತಮ್ಮ ಹದಿಹರೆಯದ ದಿನಗಳಲ್ಲಿ ವಿದ್ಯಾಭ್ಯಾಸಕ್ಕೆ ಅರ್ಧಕ್ಕೇ ತಿಲಾಂಜಲಿ ಇತ್ತಿದ್ದು ಯಾಕೆ ಗೊತ್ತಾ?


ಜಗ್ಗೇಶ್ ಬಿಎಸ್ ಸಿ ಮೂರನೇ ವರ್ಷದಲ್ಲಿದ್ದಾಗ ಕನ್ನಡ ಪರೀಕ್ಷೆ ತಪ್ಪಿಸಿಕೊಂಡು ವಿದ್ಯಾಭ್ಯಾಸವನ್ನು ಅರ್ಧಕ್ಕೇ ನಿಲ್ಲಿಸಿದರಂತೆ. ಅದಕ್ಕೆ ಕಾರಣ, ಆಗ ಅವರಿಗೆ ಸಾಹಸಸಿಂಹ ವಿಷ್ಣುವರ್ಧನ್ ಅವರ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ದುಡಿಯುವ ಅವಕಾಶ ಸಿಕ್ಕಿತಂತೆ.

ಚಿತ್ರರಂಗದಲ್ಲಿ ಅವಕಾಶ ಪಡೆಯಬೇಕೆಂದು ಕಾಯುತ್ತಿದ್ದ ಜಗ್ಗೇಶ್ ಸಿಕ್ಕ ಅವಕಾಶ ಬಳಸಲು ವಿದ್ಯಾಭ್ಯಾಸವನ್ನೂ ಕೈಬಿಟ್ಟು ಮದರಾಸಿಗೆ ಹೋಗಿದ್ದರಂತೆ. ಮತ್ತೆ ಅವರು ಪರೀಕ್ಷೆ ಕಟ್ಟಿ ಪದವಿ ಮುಗಿಸುವ ಪ್ರಯತ್ನವನ್ನೂ ಮಾಡಲಿಲ್ಲವಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಸೋನಂ ಕಪೂರ್

ತೆಲುಗು ನಟಿ ಡಿಂಪಲ್ ಹಯಾತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಮನೆಕೆಲಸದಾಕೆ

ಕಾಂತಾರ ಚಾಪ್ಟರ್ 1 ಮೂವಿ ಇಂದಿನಿಂದಲೇ ಶುರು

ಮುಂದಿನ ಸುದ್ದಿ
Show comments