ಆತ ಸಿಂಹದ ಮರಿ, ಏನು ಮಾಡಿದ್ರೂ ಕನ್ನಡಿಗರು ಒಪ್ಪಿಕೊಳ್ತಾರೆ: ಸ್ಟಾರ್ ನಟನ ಬಗ್ಗೆ ಜಗ್ಗೇಶ್ ಮಾತು

Webdunia
ಶನಿವಾರ, 28 ನವೆಂಬರ್ 2020 (10:21 IST)
ಬೆಂಗಳೂರು: ಆತ ಸಿಂಹದ ಮರಿ, ಏನೇ ಮಾಡಿದ್ರೂ ವಿಶ್ವ ಕನ್ನಡಿಗರು ಅಪ್ಪಿಕೊಳ್ತಾರೆ.. ಹೀಗಂತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಗ್ಗೆ ನವರಸನಾಯಕ ಜಗ್ಗೇಶ್ ಹೇಳಿಕೆ ನೀಡಿದ್ದಾರೆ.


ಪುನೀತ್ ಅಭಿನಯದ ಪವರ್ ಆಫ್ ಯೂಥ್ ಹಾಡಿನ ಪ್ರೋಮೋ ಬಿಡುಗಡೆಯಾಗಿದ್ದನ್ನು ಅಭಿಮಾನಿಯೊಬ್ಬರು ಟ್ವಿಟರ್ ನಲ್ಲಿ ಜಗ್ಗೇಶ್ ಗಮನಸೆಳೆದಿದ್ದರು. ಇದಕ್ಕೆ ಜಗ್ಗೇಶ್ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಶಬ್ಧ ಮಾಡದೇ ನಾಡದೇವಿಯ ಹೊರುವ ಅರ್ಜುನನಂತೆ ಆನೆ. ನನ್ನ ಯಜಮಾನನ ಮುದ್ದಿನ ಮಗ. ಜೊತೆಗೆ ನನ್ನ ಹೆಮ್ಮೆಯ ಹುಡುಗ ಸಂತೋಷ ಆನಂದ್ ರಾಮನ ಸಂಯೋಗ. ಅವ ಮುಟ್ಟಿದ್ದೆಲ್ಲಾ ಚಿನ್ನ ಎಂದು ಜಗ್ಗೇಶ್ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments