Webdunia - Bharat's app for daily news and videos

Install App

ಆತ ಸಿಂಹದ ಮರಿ, ಏನು ಮಾಡಿದ್ರೂ ಕನ್ನಡಿಗರು ಒಪ್ಪಿಕೊಳ್ತಾರೆ: ಸ್ಟಾರ್ ನಟನ ಬಗ್ಗೆ ಜಗ್ಗೇಶ್ ಮಾತು

Webdunia
ಶನಿವಾರ, 28 ನವೆಂಬರ್ 2020 (10:21 IST)
ಬೆಂಗಳೂರು: ಆತ ಸಿಂಹದ ಮರಿ, ಏನೇ ಮಾಡಿದ್ರೂ ವಿಶ್ವ ಕನ್ನಡಿಗರು ಅಪ್ಪಿಕೊಳ್ತಾರೆ.. ಹೀಗಂತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಗ್ಗೆ ನವರಸನಾಯಕ ಜಗ್ಗೇಶ್ ಹೇಳಿಕೆ ನೀಡಿದ್ದಾರೆ.


ಪುನೀತ್ ಅಭಿನಯದ ಪವರ್ ಆಫ್ ಯೂಥ್ ಹಾಡಿನ ಪ್ರೋಮೋ ಬಿಡುಗಡೆಯಾಗಿದ್ದನ್ನು ಅಭಿಮಾನಿಯೊಬ್ಬರು ಟ್ವಿಟರ್ ನಲ್ಲಿ ಜಗ್ಗೇಶ್ ಗಮನಸೆಳೆದಿದ್ದರು. ಇದಕ್ಕೆ ಜಗ್ಗೇಶ್ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಶಬ್ಧ ಮಾಡದೇ ನಾಡದೇವಿಯ ಹೊರುವ ಅರ್ಜುನನಂತೆ ಆನೆ. ನನ್ನ ಯಜಮಾನನ ಮುದ್ದಿನ ಮಗ. ಜೊತೆಗೆ ನನ್ನ ಹೆಮ್ಮೆಯ ಹುಡುಗ ಸಂತೋಷ ಆನಂದ್ ರಾಮನ ಸಂಯೋಗ. ಅವ ಮುಟ್ಟಿದ್ದೆಲ್ಲಾ ಚಿನ್ನ ಎಂದು ಜಗ್ಗೇಶ್ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಟ ಅನಿರುದ್ಧ ಜತ್ಕರ್

ನಟ ಯಶ್ ತಾಯಿ ಬಂಡವಾಳ ಹೂಡಿದ ಮೊದಲ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

ಲಕ್ಷ್ಮೀ ನಿವಾಸ ಧಾರವಾಹಿಗೆ ಶ್ವೇತಾ ಗುಡ್ ಬೈ: ಲಕ್ಷ್ಮೀ ಪಾತ್ರಕ್ಕೆ ಬಂದ ಹೊಸ ನಟಿ ಇವರೇ

ಸೋನು ನಿಗಂ ಆರ್ ಸಿಬಿ ವಿರುದ್ಧ ಟ್ವೀಟ್ ಮಾಡಿದ್ದರೇ: ಅಸಲಿ ಸತ್ಯ ಇಲ್ಲಿದೆ

ಮುಂದಿನ ಸುದ್ದಿ
Show comments