Webdunia - Bharat's app for daily news and videos

Install App

ನಟ ಕೋಮಲ್ ಮೇಲೆ ಹಲ್ಲೆ ಮಾಡಿದ್ದು ಸುದೀಪ್ ಅಭಿಮಾನಿ ಎಂದವರ ಬೆವರಿಳಿಸಿದ ಅಣ್ಣ ಜಗ್ಗೇಶ್

Webdunia
ಬುಧವಾರ, 14 ಆಗಸ್ಟ್ 2019 (10:31 IST)
ಬೆಂಗಳೂರು: ಮಗಳನ್ನು ಟ್ಯೂಷನ್ ಗೆ ಬಿಟ್ಟು ಬರುತ್ತಿದ್ದ ವೇಳೆ ನಟ ಕೋಮಲ್ ಮೇಲೆ ಕ್ಷುಲ್ಲುಕ ಕಾರಣಕ್ಕೆ ಜಗಳವಾಡಿ ಹಲ್ಲೆ ನಡೆಸಿದ ಯುವಕ ಕಿಚ್ಚ ಸುದೀಪ್ ಅಭಿಮಾನಿ ಎಂದು ಯಾರೋ ಸುದ್ದಿ ಹಬ್ಬಿಸಿದ್ದಕ್ಕೆ ಅಣ್ಣ, ನಟ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮಗಳನ್ನು ಟ್ಯೂಷನ್ ಗೆ ಬಿಟ್ಟು ಕಾರಿನಲ್ಲಿ ಮರಳುತ್ತಿದ್ದಾಗ ಶ್ರೀರಾಮಪುರ ರೈಲ್ವೇ ಅಂಡರ್ ಪಾಸ್ ಬಳಿ ಬೈಕ್ ನಲ್ಲಿ ಪ್ರೇಯಸಿ ಜತೆಗೆ ಬರುತ್ತಿದ್ದ ವ್ಯಕ್ತಿ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ಧದಲ್ಲಿ ನಿಂದಿಸಿದ್ದ. ಈ ವೇಳೆ ಕಾರು ನಿಧಾನವಾಗಿ ಚಲಾಯಿಸುತ್ತಿದ್ದರು ಸೈಡು ಕೊಟ್ಟಿಲ್ಲ ಎಂದು ಯುವಕನ ಆರೋಪವಾಗಿತ್ತು. ಈ ವೇಳೆ ಮಾತಿನ ಚಕಮಕಿ ನಡೆದು ಬೈಕ್ ನಲ್ಲಿದ್ದ ವ್ಯಕ್ತಿ ಕೋಮಲ್ ಮೇಲೆ ಹಲ್ಲೆ ನಡೆಸಿದ್ದಾನೆ. ಆದರೆ ತಕ್ಷಣವೇ ಸ್ಥಳೀಯರು ಹಾಗೂ ಅಲ್ಲೇ ಇದ್ದ ಸಂಚಾರಿ ಪೊಲೀಸರು ಜಗಳ ಬಿಡಿಸಿ ಠಾಣೆಗೆ ಕರೆದೊಯ್ದಿದ್ದಾರೆ.

ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದ ಜಗ್ಗೇಶ್ ಕೋಮಲ್ ಮೃದು ಸ್ವಭಾವದವನು. ಆತನ ಮೇಲೆ ವಿನಾಕಾರಣ ದಾದಾಗಿರಿ ಮಾಡಿದವರನ್ನು ಸುಮ್ನೇ ಬಿಡಲ್ಲ ಎಂದು ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಇದರ ಮಧ್ಯೆ ಹಲ್ಲೆ ನಡೆಸಿದವರು ಕಿಚ್ಚ ಸುದೀಪ್ ಅಭಿಮಾನಿಗಳು ಎಂದು ವಿನಾಕಾರಣ ಈ ಪ್ರಕರಣದಲ್ಲಿ ಸುದೀಪ್ ಹೆಸರು ಎಳೆದುತರುತ್ತಿರುವವರ ವಿರುದ್ಧ ಟ್ವಿಟರ್ ನಲ್ಲಿ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments