Webdunia - Bharat's app for daily news and videos

Install App

ಬೆಳ್ಳಂದೂರು ಕೆರೆ ಬಗ್ಗೆ ಜಗ್ಗೇಶ್ ಹೇಳಿದ ಸತ್ಯ

Webdunia
ಸೋಮವಾರ, 29 ಜನವರಿ 2018 (08:18 IST)
ಬೆಂಗಳೂರು: ಬೆಳ್ಳಂದೂರು ಕೆರೆಯ ಬಗ್ಗೆ ಕೇಳಿದರೇ ಜನ ಬೆಚ್ಚಿ ಬೀಳುವಂತಾಗಿದೆ. ಅಂದು ಕೆರೆಯನ್ನು ನೋಡಿದವರು ಇಂದು ಕೆರೆಯ ಬಗ್ಗೆ ಹೇಳಿಕೊಂಡು ಮರುಗುವಂತಾಗಿದೆ.
 

ಅದೇ ರೀತಿ ನವರಸನಾಯಕ ಜಗ್ಗೇಶ್ ಕೂಡಾ ಹಳೆಯ ದಿನಗಳನ್ನು ನೆನೆಸಿಕೊಂಡಿದ್ದಾರೆ. ಅಭಿಮಾನಿಗಳೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಗ್ಗೇಶ್, ಹಿಂದೆ ಈ ಕೆರೆಯಲ್ಲಿ ಶೂಟಿಂಗ್ ಮಾಡಿದ್ದೆವು. ಮಾಡಿದ ನಂತರ ಇಲ್ಲಿಯೇ ಕೆರೆಯಲ್ಲಿ ಈಜಿ ಸ್ನಾನ ಮಾಡಿದ್ದೆ ಎಂದು ಜಗ್ಗೇಶ್ ಸ್ಮರಿಸಿಕೊಂಡಿದ್ದಾರೆ.

ವಿಪರ್ಯಾಸವೆಂದರೆ ಈಗ ಇದೇ ಕೆರೆ ಕಲುಷಿತಗಳ ತಾಣವಾಗಿದೆ. ಇದೇ ಕೆರೆ ಇಡೀ ಪರಿಸರಕ್ಕೆ ತಲೆನೋವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments