Webdunia - Bharat's app for daily news and videos

Install App

ಹಾಸ್ಯ ಚಕ್ರವರ್ತಿ ನರಸಿಂಹರಾಜು ಸ್ಮಾರಕ ನಿರ್ಮಾಣಕ್ಕೆ ಜಗ್ಗೇಶ್ ಒತ್ತಾಸೆ

Webdunia
ಗುರುವಾರ, 30 ಜನವರಿ 2020 (10:31 IST)
ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಅಪರೂಪದ ಹಾಸ್ಯ ನಟ, ಹಾಸ್ಯ ಚಕ್ರವರ್ತಿ ಎಂದೇ ಕರೆಯಿಸಿಕೊಳ್ಳುವ ನರಸಿಂಹ ರಾಜು ಅವರಿಗೆ ಸರ್ಕಾರದ ವತಿಯಿಂದ ಸ್ಮಾರಕ ನಿರ್ಮಾಣ ಮಾಡಲು ನವರಸನಾಯಕ ಜಗ್ಗೇಶ್ ಒತ್ತಾಸೆಯಾಗಿ ನಿಂತಿದ್ದಾರೆ.


ಹಾಸ್ಯ ಚಕ್ರವರ್ತಿಗೆ ಸ್ಮಾರಕ ನಿರ್ಮಿಸಿಕೊಡುವುದಾಗಿ ಅವರ ಪತ್ನಿ ಬಳಿ ಜಗ್ಗೇಶ್ ಭರವಸೆ ನೀಡಿದ್ದರು. ಅದರಂತೆ ಶಾಸಕ ನಾಗೇಶ್ ಜತೆಗೂಡಿ ತಿಪಟೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲು ತಯಾರಿ ನಡೆಸಿದ್ದಾರಂತೆ. ಅದರ ಸಂಪೂರ್ಣ ವಿವರಣೆಯನ್ನು ನರಸಿಂಹ ರಾಜು ಪತ್ನಿಗೆ ನೀಡಿದ್ದೇನೆ ಎಂದಿದ್ದಾರೆ ಜಗ್ಗೇಶ್.

ಅದರಂತೆ ಸದ್ಯದಲ್ಲೇ ನರಸಿಂಹ ರಾಜುಗೆ ಸ್ಮಾರಕ ನಿರ್ಮಾಣವಾಗಲಿದೆ. ನಗಿಸಿದ ದೇವರಿಗೆ ಖಂಡಿತಾ ಸ್ಮಾರಕ ನಿರ್ಮಾಣವಾಗುತ್ತದೆ ಎಂದು ಜಗ್ಗೇಶ್ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments