ಉಪಚುನಾವಣೆ ಟಿಕೆಟ್ ನನಗೆ ಬೇಕಾಗಿಲ್ಲ ಎಂದ ಜಗ್ಗೇಶ್

Webdunia
ಬುಧವಾರ, 25 ಸೆಪ್ಟಂಬರ್ 2019 (08:51 IST)
ಬೆಂಗಳೂರು: ಈ ಬಾರಿ ಉಪಚುನಾವಣೆಯಲ್ಲಿ ಯಶವಂತಪುರ ವಿಧಾನಸಭೆ ಕ್ಷೇತ್ರದಲ್ಲಿ ಮತ್ತೆ ನಟ ಜಗ್ಗೇಶ್ ಗೆ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಕೆಲವು ಕಾರ್ಯಕರ್ತರು ಒತ್ತಾಯಿಸಿದ ಸುದ್ದಿ ಬೆನ್ನಲ್ಲೇ ಇದೀಗ ಜಗ್ಗೇಶ್ ನನಗೆ ಟಿಕೆಟ್ ಸಿಕ್ಕಿಯೇ ತೀರಬೇಕೆಂದಿಲ್ಲ ಎಂಬರ್ಥದಲ್ಲಿ ಮಾತನಾಡಿದ್ದಾರೆ.


ಜಗ್ಗೇಶ್ ಸ್ಪರ್ಧೆಗೆ ಕಾರ್ಯಕರ್ತರ ಒತ್ತಡವಿದ್ದರೂ ಪಕ್ಷ ಅವರಿಗೆ ಟಿಕೆಟ್ ಕೊಡುವ ಸಾಧ್ಯತೆ ಇಲ್ಲ. ಹೀಗಾಗಿ ಜಗ್ಗೇಶ್ ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿದ್ದು, ನನಗೆ ಟಿಕೆಟ್ ಬೇಕಾಗಿಲ್ಲ ಎಂಬರ್ಥದಲ್ಲಿ ಮಾತನಾಡಿದ್ದಾರೆ.

‘ಕನ್ನಡಿಗರ ಚಪ್ಪಾಳೆ ಮುಂದೆ ಎಲ್ಲವೂ ನಗಣ್ಯ. ಪಕ್ಷದ ಶಿಸ್ತಿನ ಸಿಪಾಯಿ ನಾನು. ನಾನು ಒಂದು ಪ್ರಾರ್ಥನೆ ಮಂಡಿಸಿದರೆ ಯಡಿಯೂರಪ್ಪ ನೇತೃತ್ವದ ಸರ್ಕಾರದ ಎಲ್ಲಾ ಮಂತ್ರಿಗಳು ನನ್ನ, ಶಾಸಕರು ಮರು ಚಿಂತಿಸದೆ ನನ್ನ ಬೇಡಿಕೆ ಈಡೇರಿಸಲು ಸಿದ್ಧವಿರುವಾಗ ನನಗೇಕೆ ಅಧಿಕಾರದ ಚಿಂತೆ?’ ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ. ಈ ಮೂಲಕ ತಾನು ಟಿಕೆಟ್ ಗಾಗಿ ಬಂಡಾಯವೇಳುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments