Webdunia - Bharat's app for daily news and videos

Install App

ನಾ ಹೇಳಿದ್ದಾಗ ಅಪಪ್ರಚಾರ ಮಾಡಿದರು, ಇಂದು ದರ್ಶನ್ ರೇ ಹೇಳಿದರು: ಜಗ್ಗೇಶ್

Webdunia
ಶನಿವಾರ, 30 ಜನವರಿ 2021 (10:51 IST)
ಬೆಂಗಳೂರು: ರಾಬರ್ಟ್ ತೆಲುಗು ರಿಲೀಸ್ ಗೆ ಅಡ್ಡಿ ಮಾಡಿರುವ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತನಾಡುವಾಗ ಕನ್ನಡಿಗರ ಭಾಷಾಭಿಮಾನದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.


ಕನ್ನಡಿಗರಿಗೇ ಕನ್ನಡದ ಬಗ್ಗೆ ಭಾಷಾಭಿಮಾನ ಇಲ್ಲ. ಬೇರೆ ಭಾಷೆಯವರು ಅವರ ಭಾಷೆ ಮಾತನಾಡುವಾಗ ನಾವು ಅವರ ಭಾಷೆ ಮಾತಾಡ್ತೀವಿ. ನಾವ್ಯಾಕೆ ನಮ್ಮ ಭಾಷೆ ಮಾತಾಡಲ್ಲ ಎಂದಿದ್ದರು. ಈ ಬಗ್ಗೆ ನವರಸನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ‘ಅಂದು ನಾನಾಡಿದ ಮಾತು ಕನ್ನಡಿಗರೇ ಸ್ವಾಭಿಮಾನಿಯಾಗಿ. ಕನ್ನಡಕ್ಕೆ ಮೊದಲು ಕೈ ಎತ್ತಿ ನಿಮ್ಮ ಕೈ ಕಲ್ಪವೃಕ್ಷವಾಗುತ್ತದೆ ಎಂದು. ನನ್ನ ಭಾವನೆ ಅರ್ಥ ಮಾಡದೇ ಕೆಲವು ಸಮಯ ಸಾಧಕರು ನನ್ನ ಸತ್ಯದ ಸೊಲ್ಲಡಗಿಸಲು ಅಪಪ್ರಚಾರ ಮಾಡಿದರು. ಅದಕ್ಕೇ ನಾನು ಮೌನಕ್ಕೆ ಶರಣು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments