Webdunia - Bharat's app for daily news and videos

Install App

ನಾ ಹೇಳಿದ್ದಾಗ ಅಪಪ್ರಚಾರ ಮಾಡಿದರು, ಇಂದು ದರ್ಶನ್ ರೇ ಹೇಳಿದರು: ಜಗ್ಗೇಶ್

Webdunia
ಶನಿವಾರ, 30 ಜನವರಿ 2021 (10:51 IST)
ಬೆಂಗಳೂರು: ರಾಬರ್ಟ್ ತೆಲುಗು ರಿಲೀಸ್ ಗೆ ಅಡ್ಡಿ ಮಾಡಿರುವ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತನಾಡುವಾಗ ಕನ್ನಡಿಗರ ಭಾಷಾಭಿಮಾನದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.


ಕನ್ನಡಿಗರಿಗೇ ಕನ್ನಡದ ಬಗ್ಗೆ ಭಾಷಾಭಿಮಾನ ಇಲ್ಲ. ಬೇರೆ ಭಾಷೆಯವರು ಅವರ ಭಾಷೆ ಮಾತನಾಡುವಾಗ ನಾವು ಅವರ ಭಾಷೆ ಮಾತಾಡ್ತೀವಿ. ನಾವ್ಯಾಕೆ ನಮ್ಮ ಭಾಷೆ ಮಾತಾಡಲ್ಲ ಎಂದಿದ್ದರು. ಈ ಬಗ್ಗೆ ನವರಸನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ‘ಅಂದು ನಾನಾಡಿದ ಮಾತು ಕನ್ನಡಿಗರೇ ಸ್ವಾಭಿಮಾನಿಯಾಗಿ. ಕನ್ನಡಕ್ಕೆ ಮೊದಲು ಕೈ ಎತ್ತಿ ನಿಮ್ಮ ಕೈ ಕಲ್ಪವೃಕ್ಷವಾಗುತ್ತದೆ ಎಂದು. ನನ್ನ ಭಾವನೆ ಅರ್ಥ ಮಾಡದೇ ಕೆಲವು ಸಮಯ ಸಾಧಕರು ನನ್ನ ಸತ್ಯದ ಸೊಲ್ಲಡಗಿಸಲು ಅಪಪ್ರಚಾರ ಮಾಡಿದರು. ಅದಕ್ಕೇ ನಾನು ಮೌನಕ್ಕೆ ಶರಣು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments