Webdunia - Bharat's app for daily news and videos

Install App

ರಾಜ್ಯ ಸಭೆ ಟಿಕೆಟ್ ರಾಯರ ಪವಾಡ ಎಂದ ನವರಸನಾಯಕ ಜಗ್ಗೇಶ್

Webdunia
ಸೋಮವಾರ, 30 ಮೇ 2022 (10:41 IST)
ಬೆಂಗಳೂರು: ಬಿಜೆಪಿಯಿಂದ ಈ ಬಾರಿ ರಾಜ್ಯ ಸಭೆ ಟಿಕೆಟ್ ಪಡೆದಿರುವ ನವರಸನಾಯಕ ಜಗ್ಗೇಶ್ ಖುಷಿಯಾಗಿದ್ದು, ಇದೆಲ್ಲಾ ರಾಯರ ಪವಾಡ ಎಂದಿದ್ದಾರೆ.

ರಾಜ್ಯದಿಂದ ಹಾಲಿ ಕೇಂದ್ರ ಸಚಿವೆ  ನಿರ್ಮಲಾ ಸೀತಾರಾಮನ್ ಮತ್ತು ಅಚ್ಚರಿಯೆಂಬಂತೆ ನವರಸನಾಯಕ ಜಗ್ಗೇಶ್ ಗೆ ಟಿಕೆಟ್ ನೀಡಲಾಗಿದೆ. ಒಕ್ಕಲಿಗ ಸಮುದಾಯಕ್ಕೆ ಮನ್ನಣೆ ನೀಡಬೇಕೆನ್ನುವ ಉದ್ದೇಶದಿಂದ ಜಗ್ಗೇಶ್ ಗೆ ಟಿಕೆಟ್ ನೀಡಲಾಗಿದೆ ಎನ್ನಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಗ್ಗೇಶ್ ‘ಇಷ್ಟು ದಿನ ಪ್ರಾಮಾಣಿಕವಾಗಿ ಕಲಾಸೇವೆ ಮಾಡಿಕೊಂಡು ಬಂದಿರುವ ನನಗೆ ರಾಷ್ಟ್ರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ರಾಯರ ಪವಾಡ ಎಂದೇ ಭಾವಿಸಿರುವೆ. ನನ್ನ ಪ್ರತಿ ಹೆಜ್ಜೆಯಲ್ಲೂ ರಾಯರಿರುತ್ತಾರೆ ಎನ್ನುವುದು ನಂಬಿಕೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಂಕರ್ ಅನುಶ್ರಿ ಮದುವೆ ಫೋಟೋಗಳು ಇಲ್ಲಿವೆ

ಅನುಶ್ರೀಗೆ ತಾಳಿ ಕಟ್ಟುವಾಗ ಕನ್ ಫ್ಯೂಸ್ ಆದ ರೋಷನ್: ಗಂಡನಿಗೆ ಗೈಡ್ ಮಾಡಿದ ಅನುಶ್ರೀ

ಕೆಜಿಎಫ್ ಚಾಚ ಹರೀಶ್ ರಾಯ್ ಗೆ ಕ್ಯಾನ್ಸರ್ ಉಲ್ಬಣ: ಸಹಾಯಕ್ಕಾಗಿ ಮೊರೆ

ಆಂಕರ್ ಅನುಶ್ರೀ ಅರಿಶಿನ ಶಾಸ್ತ್ರದ ಫೋಟೋ ವೈರಲ್: ಇಂದು ಮದುವೆ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಮುಂದಿನ ಸುದ್ದಿ
Show comments