Select Your Language

Notifications

webdunia
webdunia
webdunia
webdunia

ಕಿಚ್ಚ ಸುದೀಪ್-ದರ್ಶನ್ ನಡುವಿನ ಮುನಿಸಿನ ಬಗ್ಗೆ ಜಗ್ಗೇಶ್ ಹೇಳಿದ್ದೇನು?

ಕಿಚ್ಚ ಸುದೀಪ್-ದರ್ಶನ್ ನಡುವಿನ ಮುನಿಸಿನ ಬಗ್ಗೆ ಜಗ್ಗೇಶ್ ಹೇಳಿದ್ದೇನು?
ಬೆಂಗಳೂರು , ಬುಧವಾರ, 4 ಏಪ್ರಿಲ್ 2018 (12:21 IST)
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಾಲಿ ಸೂಪರ್ ಸ್ಟಾರ್ ಗಳೆಂದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್. ಒಂದು ಕಾಲದಲ್ಲಿ ಕುಚುಕು ಗೆಳೆಯರಂತಿದ್ದ ಇವರಿಬ್ಬರೂ ಈಗ ಮುನಿಸಿಕೊಂಡಿದ್ದಾರೆ.

ದರ್ಶನ್ ಟ್ವಿಟರ್ ನಲ್ಲಿ ಸುದೀಪ್ ನನ್ನ ಸ್ನೇಹಿತನಲ್ಲ ಎಂದು ಸಾರುವವರೆಗೆ ಇವರ ಸಂಬಂಧ ತಲುಪಿದೆ. ಈ ಬಗ್ಗೆ ಅಭಿಮಾನಿಯೊಬ್ಬರು ಬೇಸರಿಂದಲೇ ನಟ ಜಗ್ಗೇಶ್ ಬಳಿ ಟ್ವೀಟ್ ಮಾಡಿಕೊಂಡಿದ್ದಕ್ಕೆ ಜಗ್ಗೇಶ್ ಪ್ರತಿಕ್ರಿಯಿಸಿದ್ದಾರೆ.

ಯಾವುದೋ ವಿಷ ಗಳಿಗೆಯಲ್ಲಿ ಇಬ್ಬರೂ ದೂರವಾದರು. ಆದರೆ ನಿಮ್ಮಂಥವರ ಹಾರೈಕೆಯಿಂದ ಖಂಡಿತಾ ಇಬ್ಬರೂ ಮುಂದೊಂದು ದಿನ ಒಂದಾಗಿಯೇ ಆಗುತ್ತಾರೆ. ತಾಳ್ಮೆಯಿಂದ ಕಾಯಿರಿ ಎಂದಿದ್ದಾರೆ. ಅವರಿಬ್ಬರ ಅಭಿಮಾನಿಗಳೂ ಅದನ್ನೇ ಬಯಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್-11 ಉದ್ಘಾಟನಾ ಕಾರ್ಯಕ್ರಮದಲ್ಲಿ ರಣ್‍ವೀರ್ ಸಿಂಗ್ ಡ್ಯಾನ್ಸ್ ಮಾಡುವುದನ್ನು ಕ್ಯಾನ್ಸಲ್ ಮಾಡಿದ್ಯಾಕೆ..?