ಕಿಚ್ಚ ಸುದೀಪ್-ದರ್ಶನ್ ನಡುವಿನ ಮುನಿಸಿನ ಬಗ್ಗೆ ಜಗ್ಗೇಶ್ ಹೇಳಿದ್ದೇನು?

Webdunia
ಬುಧವಾರ, 4 ಏಪ್ರಿಲ್ 2018 (12:21 IST)
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಾಲಿ ಸೂಪರ್ ಸ್ಟಾರ್ ಗಳೆಂದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್. ಒಂದು ಕಾಲದಲ್ಲಿ ಕುಚುಕು ಗೆಳೆಯರಂತಿದ್ದ ಇವರಿಬ್ಬರೂ ಈಗ ಮುನಿಸಿಕೊಂಡಿದ್ದಾರೆ.

ದರ್ಶನ್ ಟ್ವಿಟರ್ ನಲ್ಲಿ ಸುದೀಪ್ ನನ್ನ ಸ್ನೇಹಿತನಲ್ಲ ಎಂದು ಸಾರುವವರೆಗೆ ಇವರ ಸಂಬಂಧ ತಲುಪಿದೆ. ಈ ಬಗ್ಗೆ ಅಭಿಮಾನಿಯೊಬ್ಬರು ಬೇಸರಿಂದಲೇ ನಟ ಜಗ್ಗೇಶ್ ಬಳಿ ಟ್ವೀಟ್ ಮಾಡಿಕೊಂಡಿದ್ದಕ್ಕೆ ಜಗ್ಗೇಶ್ ಪ್ರತಿಕ್ರಿಯಿಸಿದ್ದಾರೆ.

ಯಾವುದೋ ವಿಷ ಗಳಿಗೆಯಲ್ಲಿ ಇಬ್ಬರೂ ದೂರವಾದರು. ಆದರೆ ನಿಮ್ಮಂಥವರ ಹಾರೈಕೆಯಿಂದ ಖಂಡಿತಾ ಇಬ್ಬರೂ ಮುಂದೊಂದು ದಿನ ಒಂದಾಗಿಯೇ ಆಗುತ್ತಾರೆ. ತಾಳ್ಮೆಯಿಂದ ಕಾಯಿರಿ ಎಂದಿದ್ದಾರೆ. ಅವರಿಬ್ಬರ ಅಭಿಮಾನಿಗಳೂ ಅದನ್ನೇ ಬಯಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments