Webdunia - Bharat's app for daily news and videos

Install App

ಮೇಘನಾ ಸರ್ಜಾ ಪುತ್ರನ ಬಗ್ಗೆ ಜಗ್ಗೇಶ್ ಹೇಳಿದ್ದೇನು?

Webdunia
ಶುಕ್ರವಾರ, 23 ಅಕ್ಟೋಬರ್ 2020 (11:09 IST)
ಬೆಂಗಳೂರು: ಮೇಘನಾ ಸರ್ಜಾ ನಿನ್ನೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಚಿರಂಜೀವಿ ಸರ್ಜಾ ಮರಳಿ ಬಂದಷ್ಟೇ ಅಭಿಮಾನಿಗಳು, ಕುಟುಂಬಸ್ಥರು ಸಂತಸ ಪಟ್ಟಿದ್ದಾರೆ.


ಇನ್ನು, ಚಿರು ತೀರಿಕೊಂಡ ಸಂದರ್ಭದಲ್ಲಿ ಮೇಘನಾ ಹೊಟ್ಟೆಯಲ್ಲಿ ಮತ್ತೆ ಚಿರು ಹುಟ್ಟಿಬರುತ್ತಾನೆ ಎಂದಿದ್ದ ನವರಸನಾಯಕ ಜಗ್ಗೇಶ್ ಈಗ ಪ್ರತಿಕ್ರಿಯಿಸಿದ್ದು ‘ನಾನು ಅರ್ಜುನ ಸರ್ಜ ದೂರವಾಣಿಯಲ್ಲಿ ಮೇಘನ ಬಗ್ಗೆ ಮಾತನಾಡುತ್ತಿದ್ದೆವು. ಚಿರು ಬಗ್ಗೆ ಹೇಳಿಕೊಂಡು ಬಹಳ ಸಂಕಪಟ್ಟರು ಅರ್ಜುನ. ದೇವರು ಕರುಣಾಮಯಿ ಚಿರು ಮತ್ತೆ ಹುಟ್ಟಿ ಬಂದ ಎನಿಸಿತು. ಮಗುವಿಗೆ ರಾಯರು ಆಯುರೋಗ್ಯ ಕೊಟ್ಟು ಕಾಪಾಡಲಿ’ ಎಂದು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್‌ಬಾಸ್ ವಿನ್ನರ್, ನಟ ಪ್ರಥಮ್‌ಗೆ ಹಲ್ಲೆ ಪ್ರಕರಣ: ರೌಡಿಶೀಟರ್‌ ಅರೆಸ್ಟ್‌

ಚುಮು ಚುಮು ಅನ್ನಿಸ್ತಾ ಇದ್ಯಾ: ವಿನಯ್ ರಾಜ್‌ಕುಮಾರ್‌ ಕೈಹಿಡಿದು ನಡೆದ ರಮ್ಯಾಗೆ ಬಗೆ ಬಗೆ ಕಮೆಂಟ್ಸ್‌

ಜೈಲು ಸೇರಿ 28ದಿನಗಳ ಬಳಿಕ ಸೂರ್ಯನ ಕಂಡು ನಿಟ್ಟುಸಿರು ಬಿಟ್ಟ ದರ್ಶನ್‌

BB 12: ಕನ್ನಡ ಹಿರಿಯ ನಟಿ ಈ ಬಾರಿಯ ಬಿಗ್‌ಬಾಸ್‌ಗೆ ಎಂಟ್ರಿ ಸಾಧ್ಯತೆ

ಬಹುಕೋಟಿ ವಂಚನೆ ಪ್ರಕರಣ: ನಟ ಧ್ರುವ ಸರ್ಜಾಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments