Webdunia - Bharat's app for daily news and videos

Install App

ಮೇಘನಾ ಸರ್ಜಾ ಪುತ್ರನ ಬಗ್ಗೆ ಜಗ್ಗೇಶ್ ಹೇಳಿದ್ದೇನು?

Webdunia
ಶುಕ್ರವಾರ, 23 ಅಕ್ಟೋಬರ್ 2020 (11:09 IST)
ಬೆಂಗಳೂರು: ಮೇಘನಾ ಸರ್ಜಾ ನಿನ್ನೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಚಿರಂಜೀವಿ ಸರ್ಜಾ ಮರಳಿ ಬಂದಷ್ಟೇ ಅಭಿಮಾನಿಗಳು, ಕುಟುಂಬಸ್ಥರು ಸಂತಸ ಪಟ್ಟಿದ್ದಾರೆ.


ಇನ್ನು, ಚಿರು ತೀರಿಕೊಂಡ ಸಂದರ್ಭದಲ್ಲಿ ಮೇಘನಾ ಹೊಟ್ಟೆಯಲ್ಲಿ ಮತ್ತೆ ಚಿರು ಹುಟ್ಟಿಬರುತ್ತಾನೆ ಎಂದಿದ್ದ ನವರಸನಾಯಕ ಜಗ್ಗೇಶ್ ಈಗ ಪ್ರತಿಕ್ರಿಯಿಸಿದ್ದು ‘ನಾನು ಅರ್ಜುನ ಸರ್ಜ ದೂರವಾಣಿಯಲ್ಲಿ ಮೇಘನ ಬಗ್ಗೆ ಮಾತನಾಡುತ್ತಿದ್ದೆವು. ಚಿರು ಬಗ್ಗೆ ಹೇಳಿಕೊಂಡು ಬಹಳ ಸಂಕಪಟ್ಟರು ಅರ್ಜುನ. ದೇವರು ಕರುಣಾಮಯಿ ಚಿರು ಮತ್ತೆ ಹುಟ್ಟಿ ಬಂದ ಎನಿಸಿತು. ಮಗುವಿಗೆ ರಾಯರು ಆಯುರೋಗ್ಯ ಕೊಟ್ಟು ಕಾಪಾಡಲಿ’ ಎಂದು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments