Webdunia - Bharat's app for daily news and videos

Install App

ಪರಿಹಾರ ಹಣ ನುಂಗುವ ಅಧಿಕಾರಿಗಳ ಸುಮ್ನೇ ಬಿಡಬೇಡಿ: ನಟ ಜಗ್ಗೇಶ್ ಎಚ್ಚರಿಕೆ

Webdunia
ಶನಿವಾರ, 12 ಅಕ್ಟೋಬರ್ 2019 (09:39 IST)
ಬೆಂಗಳೂರು: ನೆರೆ ಪರಿಹಾರ ಕೇಳಲು ಹೋದರೆ ಲಂಚ ಕೇಳುವುದು, ಅಲೆದಾಡಿಸುವುದು ಮಾಡುವ ಅಧಿಕಾರಿಗಳನ್ನು ಸುಮ್ಮನೇ ಬಿಡಬೇಡಿ. ಸರಿಯಾಗಿ ಬುದ್ಧಿ ಕಲಿಸಿ ಎಂದು ನಟ, ಬಿಜೆಪಿ ನಾಯಕ ಜಗ್ಗೇಶ್ ಟ್ವಿಟರ್ ಮೂಲಕ ಎಚ್ಚರಿಕೆ ನೀಡಿದ್ದಾರೆ.


ಅಧಿಕಾರಿಗಳನ್ನು ಭೇಟಿ ಮಾಡಲು ಹೋಗುವಾಗ ಕೈಯಲ್ಲಿ ಮೊಬೈಲ್ ಕೊಂಡೊಯ್ಯಲು ಮರೆಯಬೇಡಿ. ಒಂದು ವೇಳೆ ಅಧಿಕಾರಿಗಳು ಲಂಚ ಕೇಳಿದರೆ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಎಂದು ಜಗ್ಗೇಶ್ ಹೇಳಿದ್ದಾರೆ.

‘ಮೊಬೈಲ್ ನಲ್ಲಿ ಅಧಿಕಾರಿಗಳ ಜತೆ ನೆರೆ ಪರಿಹಾರದ ಕುರಿತು ನಡೆಸುವ ಮಾತುಕತೆ ರೆಕಾರ್ಡ್ ಮಾಡಿ. ಇದು ನೊಂದವರಿಗೆ ಉಪಯೋಗಕ್ಕೆ ಬರುತ್ತದೆ. ನೊಂದವರ ಪರಿಹಾರ ಕಬಳಿಸುವವರ ಬಗ್ಗೆ ಎಚ್ಚರ! ಸರ್ವನಾಶವಾಗುತ್ತೀರಿ ನೊಂದವರ ಹಣ ನುಂಗಿದರೆ’ ಎಂದು ಜಗ್ಗೇಶ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments