Webdunia - Bharat's app for daily news and videos

Install App

ಪರಿಹಾರ ಹಣ ನುಂಗುವ ಅಧಿಕಾರಿಗಳ ಸುಮ್ನೇ ಬಿಡಬೇಡಿ: ನಟ ಜಗ್ಗೇಶ್ ಎಚ್ಚರಿಕೆ

Webdunia
ಶನಿವಾರ, 12 ಅಕ್ಟೋಬರ್ 2019 (09:39 IST)
ಬೆಂಗಳೂರು: ನೆರೆ ಪರಿಹಾರ ಕೇಳಲು ಹೋದರೆ ಲಂಚ ಕೇಳುವುದು, ಅಲೆದಾಡಿಸುವುದು ಮಾಡುವ ಅಧಿಕಾರಿಗಳನ್ನು ಸುಮ್ಮನೇ ಬಿಡಬೇಡಿ. ಸರಿಯಾಗಿ ಬುದ್ಧಿ ಕಲಿಸಿ ಎಂದು ನಟ, ಬಿಜೆಪಿ ನಾಯಕ ಜಗ್ಗೇಶ್ ಟ್ವಿಟರ್ ಮೂಲಕ ಎಚ್ಚರಿಕೆ ನೀಡಿದ್ದಾರೆ.


ಅಧಿಕಾರಿಗಳನ್ನು ಭೇಟಿ ಮಾಡಲು ಹೋಗುವಾಗ ಕೈಯಲ್ಲಿ ಮೊಬೈಲ್ ಕೊಂಡೊಯ್ಯಲು ಮರೆಯಬೇಡಿ. ಒಂದು ವೇಳೆ ಅಧಿಕಾರಿಗಳು ಲಂಚ ಕೇಳಿದರೆ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಎಂದು ಜಗ್ಗೇಶ್ ಹೇಳಿದ್ದಾರೆ.

‘ಮೊಬೈಲ್ ನಲ್ಲಿ ಅಧಿಕಾರಿಗಳ ಜತೆ ನೆರೆ ಪರಿಹಾರದ ಕುರಿತು ನಡೆಸುವ ಮಾತುಕತೆ ರೆಕಾರ್ಡ್ ಮಾಡಿ. ಇದು ನೊಂದವರಿಗೆ ಉಪಯೋಗಕ್ಕೆ ಬರುತ್ತದೆ. ನೊಂದವರ ಪರಿಹಾರ ಕಬಳಿಸುವವರ ಬಗ್ಗೆ ಎಚ್ಚರ! ಸರ್ವನಾಶವಾಗುತ್ತೀರಿ ನೊಂದವರ ಹಣ ನುಂಗಿದರೆ’ ಎಂದು ಜಗ್ಗೇಶ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments