Webdunia - Bharat's app for daily news and videos

Install App

ಕೊವಿಡ್ ಹೆಸರಿನಲ್ಲಿ ಹಣ ಪೀಕಿದವರ ಬಗ್ಗೆ ಹೇಳಿಕೊಂಡ ಜಗ್ಗೇಶ್

Webdunia
ಮಂಗಳವಾರ, 4 ಮೇ 2021 (09:46 IST)
ಬೆಂಗಳೂರು: ಕೊರೋನಾ ಪರಿಹಾರ ಹೆಸರಿನಲ್ಲಿ ಹಣ ಪೀಕುವವರ ಬಗ್ಗೆ ನವರಸನಾಯಕ ಜಗ್ಗೇಶ್ ಎಚ್ಚರವಾಗಿರುವಂತೆ ಹೇಳಿದ್ದಾರೆ.


ಕೊವಿಡ್ ಹೆಸರಿನಲ್ಲಿ ಅಮಾಯಕರಿಂದ ಹಣ ಪೀಕುವವರ ಬಗ್ಗೆ ಎಚ್ಚರಿಕೆಯಿಂದಿರಿ. ಆನ್ ಲೈನ್ ಮೂಲಕ ವಂಚನೆ ನಡೆಯುತ್ತಿದೆ ಎಂದು ಜಗ್ಗೇಶ್ ಎಚ್ಚರಿಕೆ ನೀಡಿದ್ದಾರೆ.

‘ಆತ್ಮೀಯರೇ ಎಚ್ಚರ. ಕೆಲವರು ಕೊವಿಡ್ ಸಂಕಷ್ಟದಲ್ಲಿ ಇರುವ ಅಮಾಯಕರ ಫೋಟೋ ಹಾಕಿ ಸಹಾಯ ಕೇಳುವಂತೆ ಗೂಗಲ್ ಪೇ ಮಾಡಿ ಎಂದು ಬೇಡಿ ಆನ್ ಲೈನ್ ದರೋಡೆ ಮಾಡುತ್ತಿದ್ದಾರೆ. ನನ್ನ ಚಿಕ್ಕಮ್ಮನ ಮಗ ಇಂದು ಅವನು 8 ತಿಂಗಳಿನಿಂದ ಕೂಡಿಟ್ಟ ಸಂಪಾದನೆ ಕಳೆದುಕೊಂಡ. ಪ್ರಮಾಣಿಸಿ ಪರೀಕ್ಷಿಸಿ ಪ್ರತಿಕ್ರಿಯಿಸಿ. ತಕ್ಷಣವೇ ಪ್ರತಿಕ್ರಿಯಿಸಬೇಡಿ’ ಎಂದು ಜಗ್ಗೇಶ್ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments