Webdunia - Bharat's app for daily news and videos

Install App

ಕೊವಿಡ್ ಹೆಸರಿನಲ್ಲಿ ಹಣ ಪೀಕಿದವರ ಬಗ್ಗೆ ಹೇಳಿಕೊಂಡ ಜಗ್ಗೇಶ್

Webdunia
ಮಂಗಳವಾರ, 4 ಮೇ 2021 (09:46 IST)
ಬೆಂಗಳೂರು: ಕೊರೋನಾ ಪರಿಹಾರ ಹೆಸರಿನಲ್ಲಿ ಹಣ ಪೀಕುವವರ ಬಗ್ಗೆ ನವರಸನಾಯಕ ಜಗ್ಗೇಶ್ ಎಚ್ಚರವಾಗಿರುವಂತೆ ಹೇಳಿದ್ದಾರೆ.


ಕೊವಿಡ್ ಹೆಸರಿನಲ್ಲಿ ಅಮಾಯಕರಿಂದ ಹಣ ಪೀಕುವವರ ಬಗ್ಗೆ ಎಚ್ಚರಿಕೆಯಿಂದಿರಿ. ಆನ್ ಲೈನ್ ಮೂಲಕ ವಂಚನೆ ನಡೆಯುತ್ತಿದೆ ಎಂದು ಜಗ್ಗೇಶ್ ಎಚ್ಚರಿಕೆ ನೀಡಿದ್ದಾರೆ.

‘ಆತ್ಮೀಯರೇ ಎಚ್ಚರ. ಕೆಲವರು ಕೊವಿಡ್ ಸಂಕಷ್ಟದಲ್ಲಿ ಇರುವ ಅಮಾಯಕರ ಫೋಟೋ ಹಾಕಿ ಸಹಾಯ ಕೇಳುವಂತೆ ಗೂಗಲ್ ಪೇ ಮಾಡಿ ಎಂದು ಬೇಡಿ ಆನ್ ಲೈನ್ ದರೋಡೆ ಮಾಡುತ್ತಿದ್ದಾರೆ. ನನ್ನ ಚಿಕ್ಕಮ್ಮನ ಮಗ ಇಂದು ಅವನು 8 ತಿಂಗಳಿನಿಂದ ಕೂಡಿಟ್ಟ ಸಂಪಾದನೆ ಕಳೆದುಕೊಂಡ. ಪ್ರಮಾಣಿಸಿ ಪರೀಕ್ಷಿಸಿ ಪ್ರತಿಕ್ರಿಯಿಸಿ. ತಕ್ಷಣವೇ ಪ್ರತಿಕ್ರಿಯಿಸಬೇಡಿ’ ಎಂದು ಜಗ್ಗೇಶ್ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ಮುಂದಿನ ಸುದ್ದಿ
Show comments