Select Your Language

Notifications

webdunia
webdunia
webdunia
webdunia

ಉಪ್ಪು ತಿಂದವರು ನೀರು ಕುಡಿಯಲೇ ಬೇಕು! ಜಗ್ಗೇಶ್ ಹೇಳಿಕೆ

ಉಪ್ಪು ತಿಂದವರು ನೀರು ಕುಡಿಯಲೇ ಬೇಕು! ಜಗ್ಗೇಶ್ ಹೇಳಿಕೆ
ಬೆಂಗಳೂರು , ಸೋಮವಾರ, 29 ಮಾರ್ಚ್ 2021 (11:03 IST)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಸಿಡಿಯದ್ದೇ ಸುದ್ದಿ. ರಮೇಶ್ ಜಾರಕಿಹೊಳಿ ಸಿಡಿ ವಿವಾದ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಮೇಲಿನ ಆರೋಪ ಇದೆಲ್ಲದರ ಬಗ್ಗೆ ನವರಸನಾಯಕ ಜಗ್ಗೇಶ್ ಒಂದೇ ಪದದಲ್ಲಿ ಉತ್ತರಿಸಿದ್ದಾರೆ.


ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಬಿಜೆಪಿ ವಕ್ತಾರರಾಗಿರುವ ಜಗ್ಗೇಶ್ ಯಾರ ಮೇಲೂ ನೇರವಾಗಿ ಆರೋಪ ಮಾಡದೇ ಹಾಡಿನ ಮೂಲಕ ಚಾಟಿ ಬೀಸಿದ್ದಾರೆ.

‘ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು. ಎಚ್ ಡಿ ಕುಮಾರಸ್ವಾಮಿ ನನ್ನ ನಿರ್ಮಾಪಕ. ಡಿಕೆ ಶಿವಕುಮಾರ್ ನನ್ನನ್ನು ರಾಜಕೀಯಕ್ಕೆ ಕರೆತಂದವರು. ಎಲ್ಲಾ ಕ್ಷೇತ್ರದಲ್ಲೂ ಈಗ ಪ್ರಾಮಾಣಿಕತೆಗಿಂತ ವಾಮಮಾರ್ಗವೇ ಪ್ರಧಾನವಾಗಿದೆ’ ಎಂದು ಜಗ್ಗೇಶ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹುಡುಗನನ್ನು ಕೂಡಿಹಾಕಿ ಬಲವಂತವಾಗಿ ಮದುವೆ ಆದ್ರಾ ನಟಿ ಚೈತ್ರಾ ಕೋಟೂರ್?