Webdunia - Bharat's app for daily news and videos

Install App

ಉಪ್ಪು ತಿಂದವರು ನೀರು ಕುಡಿಯಲೇ ಬೇಕು! ಜಗ್ಗೇಶ್ ಹೇಳಿಕೆ

Webdunia
ಸೋಮವಾರ, 29 ಮಾರ್ಚ್ 2021 (11:03 IST)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಸಿಡಿಯದ್ದೇ ಸುದ್ದಿ. ರಮೇಶ್ ಜಾರಕಿಹೊಳಿ ಸಿಡಿ ವಿವಾದ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಮೇಲಿನ ಆರೋಪ ಇದೆಲ್ಲದರ ಬಗ್ಗೆ ನವರಸನಾಯಕ ಜಗ್ಗೇಶ್ ಒಂದೇ ಪದದಲ್ಲಿ ಉತ್ತರಿಸಿದ್ದಾರೆ.


ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಬಿಜೆಪಿ ವಕ್ತಾರರಾಗಿರುವ ಜಗ್ಗೇಶ್ ಯಾರ ಮೇಲೂ ನೇರವಾಗಿ ಆರೋಪ ಮಾಡದೇ ಹಾಡಿನ ಮೂಲಕ ಚಾಟಿ ಬೀಸಿದ್ದಾರೆ.

‘ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು. ಎಚ್ ಡಿ ಕುಮಾರಸ್ವಾಮಿ ನನ್ನ ನಿರ್ಮಾಪಕ. ಡಿಕೆ ಶಿವಕುಮಾರ್ ನನ್ನನ್ನು ರಾಜಕೀಯಕ್ಕೆ ಕರೆತಂದವರು. ಎಲ್ಲಾ ಕ್ಷೇತ್ರದಲ್ಲೂ ಈಗ ಪ್ರಾಮಾಣಿಕತೆಗಿಂತ ವಾಮಮಾರ್ಗವೇ ಪ್ರಧಾನವಾಗಿದೆ’ ಎಂದು ಜಗ್ಗೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments