ಪ್ರಭಾಸ್-ಪ್ರಶಾಂತ್ ನೀಲ್ ಸಿನಿಮಾ: ಇದನ್ನೇ ನಾನು ಹೇಳಿದ್ದು ಎಂದ ಜಗ್ಗೇಶ್

Webdunia
ಗುರುವಾರ, 3 ಡಿಸೆಂಬರ್ 2020 (10:04 IST)
ಬೆಂಗಳೂರು: ಪ್ರಭಾಸ್-ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಪ್ಯಾನ್ ಇಂಡಿಯಾ ಸಿನಿಮಾವೊಂದು ಸೆಟ್ಟೇರುವ ಸುದ್ದಿ ಬರುತ್ತಿದ್ದಂತೇ ನವರಸನಾಯಕ ಜಗ್ಗೇಶ್ ಪ್ರತಿಕ್ರಿಯಿಸಿದ್ದಾರೆ.


ಮೊನ್ನೆಯಷ್ಟೇ ಪ್ಯಾನ್ ಇಂಡಿಯಾ ಸಿನಿಮಾ ಟೀಕಿಸಿದ್ದಕ್ಕೆ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಯಶ್ ಅಭಿಮಾನಿಗಳಿಂದ ಟೀಕೆಗೊಳಗಾಗಿದ್ದರು. ಇದೀಗ ಕನ್ನಡದ ಹೊಂಬಾಳೆ ಫಿಲಂಸ್ ಕನ್ನಡದ ನಿರ್ದೇಶಕ ಪ್ರಶಾಂತ್ ಸಾರಥ್ಯದಲ್ಲಿ ಪರ ಭಾಷೆ ನಾಯಕನೊಬ್ಬನನ್ನು ಹಾಕಿಕೊಂಡು ಸಿನಿಮಾ ಮಾಡಲು ಹೊರಟಿರುವ ಬಗ್ಗೆ ಜಗ್ಗೇಶ್ ಪ್ರತಿಕ್ರಿಯಿಸಿದ್ದಾರೆ. ಕೆಲವರು ಜಗ್ಗೇಶ್ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇದನ್ನು ನೋಡಿದ ಮೇಲೆ ನಿಮ್ಮ ಮಾತು ಸತ್ಯ ಎನಿಸುತ್ತದೆ ಎಂದಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಜಗ್ಗೇಶ್ ‘ಇದನ್ನೇ ನಾನು ಮೊನ್ನೆಯೂ ಹೇಳಲು ಹೊರಟಿದ್ದು. ಕೆಲವು ವರ್ಷಗಳು ಹೋಗಲಿ, ಆಮೇಲೆ ಈಗ ನನ್ನ ಟೀಕಿಸಿದವರೇ ಅಂದು ಜಗ್ಗೇಶ್ ಸರಿಯಾಗಿಯೇ ಹೇಳಿದ್ದರು ಹೇಳ್ತಾರೆ ನೋಡಿ’ ಎಂದಿದ್ದರು. ಕನ್ನಡದ ನಿರ್ಮಾಣ ಸಂಸ್ಥೆಗೆ ಸಿನಿಮಾ ಮಾಡಲು ಕನ್ನಡದ ನಾಯಕರು ಸಿಗಲಿಲ್ಲವೇ ಎಂದು ಹಲವರು ಅಪಸ್ವರವೆತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments