ಮತ್ತೊಂದು ಸಿನಿಮಾ ಚಿತ್ರೀಕರಣಕ್ಕೆ ಮೊದಲು ದೇವರ ಆಶೀರ್ವಾದ ಪಡೆಯಲು ಹೊರಟ ಜಗ್ಗೇಶ್

Webdunia
ಗುರುವಾರ, 5 ಆಗಸ್ಟ್ 2021 (09:50 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಈಗಷ್ಟೇ ತೋತಾಪುರಿ ಸಿನಿಮಾ ಮುಗಿಸಿಕೊಟ್ಟಿದ್ದಾರೆ. ಇದೀಗ ರಂಗನಾಯಕ ಸಿನಿಮಾಗೆ ಸಿದ್ಧವಾಗಿದ್ದಾರೆ.


ಮಠ ಸಿನಿಮಾ ಬಳಿಕ ಗುರುಪ್ರಸಾದ್ ನಿರ್ದೇಶನದಲ್ಲಿ ಜಗ್ಗೇಶ್ ಮಾಡುತ್ತಿರುವ ಸಿನಿಮಾ ‘ರಂಗನಾಯಕ’ ಈ ಸಿನಿಮಾ ಲಾಕ್ ಡೌನ್ ಗೂ ಮೊದಲೇ ಸೆಟ್ಟೇರಿತ್ತು.

ಇದೀಗ ಆಗಸ್ಟ್ 12 ರಿಂದ ಚಿತ್ರೀಕರಣ ಪ್ರಾರಂಭವಾಗುತ್ತಿರುವುದಾಗಿ ಜಗ್ಗೇಶ್ ಮಾಹಿತಿ ನೀಡಿದ್ದಾರೆ. ಅದಕ್ಕೂ ಮೊದಲು ಜಗ್ಗೇಶ್ ಪತ್ನಿ ಸಮೇತರಾಗಿ ಶಿರಸಿಗೆ ಪ್ರಯಾಣ ಬೆಳೆಸಿದ್ದು, ಮಾರಿಕಾಂಬೆಯ ದರ್ಶನ ಪಡೆದು ಬರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಮುಂದಿನ ಸುದ್ದಿ
Show comments