Webdunia - Bharat's app for daily news and videos

Install App

ಮತ್ತೊಂದು ಸಿನಿಮಾ ಚಿತ್ರೀಕರಣಕ್ಕೆ ಮೊದಲು ದೇವರ ಆಶೀರ್ವಾದ ಪಡೆಯಲು ಹೊರಟ ಜಗ್ಗೇಶ್

Webdunia
ಗುರುವಾರ, 5 ಆಗಸ್ಟ್ 2021 (09:50 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಈಗಷ್ಟೇ ತೋತಾಪುರಿ ಸಿನಿಮಾ ಮುಗಿಸಿಕೊಟ್ಟಿದ್ದಾರೆ. ಇದೀಗ ರಂಗನಾಯಕ ಸಿನಿಮಾಗೆ ಸಿದ್ಧವಾಗಿದ್ದಾರೆ.


ಮಠ ಸಿನಿಮಾ ಬಳಿಕ ಗುರುಪ್ರಸಾದ್ ನಿರ್ದೇಶನದಲ್ಲಿ ಜಗ್ಗೇಶ್ ಮಾಡುತ್ತಿರುವ ಸಿನಿಮಾ ‘ರಂಗನಾಯಕ’ ಈ ಸಿನಿಮಾ ಲಾಕ್ ಡೌನ್ ಗೂ ಮೊದಲೇ ಸೆಟ್ಟೇರಿತ್ತು.

ಇದೀಗ ಆಗಸ್ಟ್ 12 ರಿಂದ ಚಿತ್ರೀಕರಣ ಪ್ರಾರಂಭವಾಗುತ್ತಿರುವುದಾಗಿ ಜಗ್ಗೇಶ್ ಮಾಹಿತಿ ನೀಡಿದ್ದಾರೆ. ಅದಕ್ಕೂ ಮೊದಲು ಜಗ್ಗೇಶ್ ಪತ್ನಿ ಸಮೇತರಾಗಿ ಶಿರಸಿಗೆ ಪ್ರಯಾಣ ಬೆಳೆಸಿದ್ದು, ಮಾರಿಕಾಂಬೆಯ ದರ್ಶನ ಪಡೆದು ಬರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments