Webdunia - Bharat's app for daily news and videos

Install App

ಮತ್ತೊಂದು ಸಿನಿಮಾ ಚಿತ್ರೀಕರಣಕ್ಕೆ ಮೊದಲು ದೇವರ ಆಶೀರ್ವಾದ ಪಡೆಯಲು ಹೊರಟ ಜಗ್ಗೇಶ್

Webdunia
ಗುರುವಾರ, 5 ಆಗಸ್ಟ್ 2021 (09:50 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಈಗಷ್ಟೇ ತೋತಾಪುರಿ ಸಿನಿಮಾ ಮುಗಿಸಿಕೊಟ್ಟಿದ್ದಾರೆ. ಇದೀಗ ರಂಗನಾಯಕ ಸಿನಿಮಾಗೆ ಸಿದ್ಧವಾಗಿದ್ದಾರೆ.


ಮಠ ಸಿನಿಮಾ ಬಳಿಕ ಗುರುಪ್ರಸಾದ್ ನಿರ್ದೇಶನದಲ್ಲಿ ಜಗ್ಗೇಶ್ ಮಾಡುತ್ತಿರುವ ಸಿನಿಮಾ ‘ರಂಗನಾಯಕ’ ಈ ಸಿನಿಮಾ ಲಾಕ್ ಡೌನ್ ಗೂ ಮೊದಲೇ ಸೆಟ್ಟೇರಿತ್ತು.

ಇದೀಗ ಆಗಸ್ಟ್ 12 ರಿಂದ ಚಿತ್ರೀಕರಣ ಪ್ರಾರಂಭವಾಗುತ್ತಿರುವುದಾಗಿ ಜಗ್ಗೇಶ್ ಮಾಹಿತಿ ನೀಡಿದ್ದಾರೆ. ಅದಕ್ಕೂ ಮೊದಲು ಜಗ್ಗೇಶ್ ಪತ್ನಿ ಸಮೇತರಾಗಿ ಶಿರಸಿಗೆ ಪ್ರಯಾಣ ಬೆಳೆಸಿದ್ದು, ಮಾರಿಕಾಂಬೆಯ ದರ್ಶನ ಪಡೆದು ಬರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments