Webdunia - Bharat's app for daily news and videos

Install App

ಸಂಯುಕ್ತಾ ಹೆಗಡೆ ಪಾರ್ಕ್ ಗಲಾಟೆ: ನವರಸನಾಯಕ ಜಗ್ಗೇಶ್ ಹೇಳಿದ್ದೇನು?

Webdunia
ಭಾನುವಾರ, 6 ಸೆಪ್ಟಂಬರ್ 2020 (11:36 IST)
ಬೆಂಗಳೂರು: ಪಾರ್ಕ್ ನಲ್ಲಿ ಸ್ಪೋರ್ಟ್ಸ್ ಬ್ರಾ ಹಾಕಿಕೊಂಡು ವರ್ಕೌಟ್ ಮಾಡುತ್ತಿದ್ದಾಗ ಮಹಿಳೆಯೊಬ್ಬರು ಹಲ್ಲೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸಂಯುಕ್ತಾ ಹೆಗಡೆಗೆ ನವರಸನಾಯಕ ಜಗ್ಗೇಶ್ ಬೆಂಬಲ ಸೂಚಿಸಿದ್ದಾರೆ.
 


ಸಂಯುಕ್ತಾ ಬಟ್ಟೆ ಬಗ್ಗೆ ಆಕ್ಷೇಪವೆತ್ತಿದ ಮಹಿಳೆ ಕೂಡಾ ಪ್ಯಾಂಟ್, ಟಿ-ಶರ್ಟ್, ಬಾಬ್ ಕಟ್ ಮಾಡಿಸಿಕೊಂಡವಳು. ತಾನೇ ಹಾಗಿದ್ದುಕೊಂಡು ಇನ್ನೊಬ್ಬರ ಬಗ್ಗೆ ಕೈ ಎತ್ತಿ ತೋರಿಸುವ ಗುಣ. ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಳ್ಳುವ ಗೀಳು ಹೆಚ್ಚಾಗುತ್ತಿದೆ. ಸಮಾಜದ ಡೊಂಕನ್ನು ತಿದ್ದುವ ಮೊದಲು ನಾವು ತಿದ್ದಿಕೊಳ್ಳಬೇಕು ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments