ಸಂಯುಕ್ತಾ ಹೆಗಡೆ ಪಾರ್ಕ್ ಗಲಾಟೆ: ನವರಸನಾಯಕ ಜಗ್ಗೇಶ್ ಹೇಳಿದ್ದೇನು?

Webdunia
ಭಾನುವಾರ, 6 ಸೆಪ್ಟಂಬರ್ 2020 (11:36 IST)
ಬೆಂಗಳೂರು: ಪಾರ್ಕ್ ನಲ್ಲಿ ಸ್ಪೋರ್ಟ್ಸ್ ಬ್ರಾ ಹಾಕಿಕೊಂಡು ವರ್ಕೌಟ್ ಮಾಡುತ್ತಿದ್ದಾಗ ಮಹಿಳೆಯೊಬ್ಬರು ಹಲ್ಲೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸಂಯುಕ್ತಾ ಹೆಗಡೆಗೆ ನವರಸನಾಯಕ ಜಗ್ಗೇಶ್ ಬೆಂಬಲ ಸೂಚಿಸಿದ್ದಾರೆ.
 


ಸಂಯುಕ್ತಾ ಬಟ್ಟೆ ಬಗ್ಗೆ ಆಕ್ಷೇಪವೆತ್ತಿದ ಮಹಿಳೆ ಕೂಡಾ ಪ್ಯಾಂಟ್, ಟಿ-ಶರ್ಟ್, ಬಾಬ್ ಕಟ್ ಮಾಡಿಸಿಕೊಂಡವಳು. ತಾನೇ ಹಾಗಿದ್ದುಕೊಂಡು ಇನ್ನೊಬ್ಬರ ಬಗ್ಗೆ ಕೈ ಎತ್ತಿ ತೋರಿಸುವ ಗುಣ. ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಳ್ಳುವ ಗೀಳು ಹೆಚ್ಚಾಗುತ್ತಿದೆ. ಸಮಾಜದ ಡೊಂಕನ್ನು ತಿದ್ದುವ ಮೊದಲು ನಾವು ತಿದ್ದಿಕೊಳ್ಳಬೇಕು ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿಸಿಬಿ ವಿಚಾರಣೆಗೆ ಬಗ್ಗಲ್ಲ, ಏನೇ ಆದ್ರೂ ದರ್ಶನ್ ಜೊತೆಗೇ ನಿಲ್ಲುತ್ತೇನೆ ಎಂದ ಧನ್ವೀರ್

ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ತಮಿಳು ನಟ ಅಭಿನಯ್ ಕಿಂಗರ್ ಇನ್ನಿಲ್ಲ

ಮಹಾನಟಿ ಕಿರೀಟ ಮುಡಿಗೇರಿಸಿಕೊಂಡ ವಂಶಿಗೆ ಸಿಕ್ಕಾ ಬಹುಮಾನವೆಷ್ಟು ಗೊತ್ತಾ

₹60ಕೋಟಿ ವಂಚನೆ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ ಮೊರೆ ಹೋದ ಶಿಲ್ಪಾ ಶೆಟ್ಟಿ

ಮತ್ತೇ ಆಸ್ಪತ್ರೆಗೆ ದಾಖಲಾದ ನಟ ಧರ್ಮೇಂದ್ರ, ಆರೋಗ್ಯ ಸ್ಥಿತಿ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments