Webdunia - Bharat's app for daily news and videos

Install App

ಬಾಹುಬಲಿ 2 ಬಗ್ಗೆ ನವರಸನಾಯಕ ಜಗ್ಗೇಶ್ ಏನಂತಾರೆ?

Webdunia
ಶನಿವಾರ, 29 ಏಪ್ರಿಲ್ 2017 (07:36 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಸದಾ ಕನ್ನಡಪರ ಮಾತನಾಡುವವರು. ಡಬ್ಬಿಂಗ್ ಚಿತ್ರ ಕನ್ನಡಕ್ಕೆ ಬರುತ್ತದೆಂದಾಗ ಚಿತ್ರಮಂದಿರಕ್ಕೆ ಬೆಂಕಿ ಹಚ್ಚುತ್ತೇವೆ ಎಂದವರು. ಅಂತಹವರೀಗ ಬಾಹುಲಿ ಬಗ್ಗೆ ಏನಂತಾರೆ ಕೇಳೋಣ.

 
ಸದಾ ಕನ್ನಡಕ್ಕೆ ಜೈ ಎನ್ನುವ ಜಗ್ಗೇಶ್ ಇದೀಗ ಬಾಹುಬಲಿ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಲ್ಲರೂ ಬಾಹುಬಲಿಗೆ ಜೈ ಎನ್ನುತ್ತಿದ್ದರೆ ಜಗ್ಗೇಶ್ ಕನ್ನಡ ಚಿತ್ರ ರಾಗ ಕ್ಕೆ ಜೈ ಎಂದಿದ್ದಾರೆ.

ಬಾಹುಬಲಿ ಭಾಗ 1 ಬಿಡುಗಡೆಯಾದ ಸಮಯದಲ್ಲೇ ಕನ್ನಡದ ರಂಗಿ ತರಂಗ ಬಿಡುಗಡೆಯಾಗಿತ್ತು. ನಮ್ಮ ಜನ ಬಾಹುಬಲಿ ಬಿಟ್ಟು ಅಪ್ಪಟ ಕನ್ನಡದ ರಂಗಿ ತರಂಗವನ್ನು ಗೆಲ್ಲಿಸಿದ್ದರು. ಈಗಲೂ ಹಾಗೇ ಮಾಡಿ.

ಬಾಹುಬಲಿ ಹುಚ್ಚು ಬಿಟ್ಟು, ಕನ್ನಡದ ರಾಗ ಸಿನಿಮಾವನ್ನು ಗೆಲ್ಲಿಸಿ ಎಂದು ಜಗ್ಗೇಶ್ ಪ್ರೇಕ್ಷಕರಿಗೆ ಮನವಿ ಮಾಡಿದ್ದಾರೆ. ಆದರೆ ಜಗ್ಗೇಶ್ ಹೇಳಿದಷ್ಟು ಸುಲಭವಲ್ಲ. ಯಾಕೆಂದರೆ ಕರ್ನಾಟಕದಲ್ಲೂ ಬಾಹುಬಲಿ 2 ಸಿನಿಮಾಗೆ ಮೊದಲ ದಿನ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments