ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟನಿಗೆ ದರ್ಶನ್ ಮಾಡಿದ ಸಹಾಯ ಎಂಥದ್ದು ಗೊತ್ತೇ?!

Webdunia
ಗುರುವಾರ, 20 ಫೆಬ್ರವರಿ 2020 (09:21 IST)
ಬೆಂಗಳೂರು: ಚಿತ್ರರಂಗದಲ್ಲಿ, ಅಭಿಮಾನಿಗಳಿಗೆ ಏನೇ ಕಷ್ಟ ಬರಲಿ ಬಲ ಕೈಯಲ್ಲಿ ಕೊಟ್ಟದ್ದು ಎಡ ಕೈಯಲ್ಲಿ ಗೊತ್ತಾಗಬಾರದು ಎನ್ನುವ ರೀತಿಯಲ್ಲಿ ಸಹಾಯ ಮಾಡುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ರ ಜನ ಮೆಚ್ಚುವ ಕೆಲಸವನ್ನು ಜಗ್ಗೇಶ್ ಬಯಲು ಮಾಡಿದ್ದಾರೆ.


ಜಗ್ಗೇಶ್ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಕಿಲ್ಲರ್ ವೆಂಕಟೇಶ್ ಈಗ ಅನಾರೋಗ್ಯದಿಂದ ಬಳಲುತ್ತಿದ್ದು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೇ ಒದ್ದಾಡುತ್ತಿರುವ ಸ್ನೇಹಿತನ ಅಸಹಾಯಕತೆಯನ್ನು ಜಗ್ಗೇಶ್ ದರ್ಶನ್ ಗೆ ಕರೆ ಮಾಡಿ ತಿಳಿಸಿದ್ದರಂತೆ.

ಇದಕ್ಕೆ ತಕ್ಷಣ ಸ್ಪಂದಿಸಿರುವ ದರ್ಶನ್ ಕೂಡಲೇ 1 ಲಕ್ಷ ರೂ. ಕಳುಹಿಸಿ ನೆರವು ನೀಡಿದ್ದಾರೆ. ಚಿತ್ರೋದ್ಯಮದಲ್ಲಿ ಸ್ಪಂದಿಸಿದ ಮೊದಲ ಕಲಾಬಂಧು ದರ್ಶನ್. ಅವರ ನೇರ ಗುಣ ನನ್ನ ಹೃದಯದಲ್ಲಿ ಅಚ್ಚಾಯಿತು. ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಮುಂದಿನ ಸುದ್ದಿ
Show comments