Webdunia - Bharat's app for daily news and videos

Install App

ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟನಿಗೆ ದರ್ಶನ್ ಮಾಡಿದ ಸಹಾಯ ಎಂಥದ್ದು ಗೊತ್ತೇ?!

Webdunia
ಗುರುವಾರ, 20 ಫೆಬ್ರವರಿ 2020 (09:21 IST)
ಬೆಂಗಳೂರು: ಚಿತ್ರರಂಗದಲ್ಲಿ, ಅಭಿಮಾನಿಗಳಿಗೆ ಏನೇ ಕಷ್ಟ ಬರಲಿ ಬಲ ಕೈಯಲ್ಲಿ ಕೊಟ್ಟದ್ದು ಎಡ ಕೈಯಲ್ಲಿ ಗೊತ್ತಾಗಬಾರದು ಎನ್ನುವ ರೀತಿಯಲ್ಲಿ ಸಹಾಯ ಮಾಡುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ರ ಜನ ಮೆಚ್ಚುವ ಕೆಲಸವನ್ನು ಜಗ್ಗೇಶ್ ಬಯಲು ಮಾಡಿದ್ದಾರೆ.


ಜಗ್ಗೇಶ್ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಕಿಲ್ಲರ್ ವೆಂಕಟೇಶ್ ಈಗ ಅನಾರೋಗ್ಯದಿಂದ ಬಳಲುತ್ತಿದ್ದು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೇ ಒದ್ದಾಡುತ್ತಿರುವ ಸ್ನೇಹಿತನ ಅಸಹಾಯಕತೆಯನ್ನು ಜಗ್ಗೇಶ್ ದರ್ಶನ್ ಗೆ ಕರೆ ಮಾಡಿ ತಿಳಿಸಿದ್ದರಂತೆ.

ಇದಕ್ಕೆ ತಕ್ಷಣ ಸ್ಪಂದಿಸಿರುವ ದರ್ಶನ್ ಕೂಡಲೇ 1 ಲಕ್ಷ ರೂ. ಕಳುಹಿಸಿ ನೆರವು ನೀಡಿದ್ದಾರೆ. ಚಿತ್ರೋದ್ಯಮದಲ್ಲಿ ಸ್ಪಂದಿಸಿದ ಮೊದಲ ಕಲಾಬಂಧು ದರ್ಶನ್. ಅವರ ನೇರ ಗುಣ ನನ್ನ ಹೃದಯದಲ್ಲಿ ಅಚ್ಚಾಯಿತು. ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments