Webdunia - Bharat's app for daily news and videos

Install App

ಸರಿಗಮಪ ಅಂಧ ಗಾಯಕಿಯರಿಗೆ ಕೊಟ್ಟ ಮಾತು ಉಳಿಸಿಕೊಂಡ ಜಗ್ಗೇಶ್

Webdunia
ಗುರುವಾರ, 13 ಫೆಬ್ರವರಿ 2020 (11:08 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ರಿಯಾಲಿಟಿ ಶೋಗೆ ಹಾಡಲು ಬಂದ ತುಮಕೂರಿನ ಇಬ್ಬರು ಅಂಧ ಅವಳಿ ಸಹೋದರಿಯರಾದ ರತ್ನಮ್ಮ ಮತ್ತು ಮಂಜಮ್ಮ ಕಷ್ಟಕ್ಕೆ ನೆರವಾಗುವೆ ಎಂದಿದ್ದ ಜಗ್ಗೇಶ್ ಅದನ್ನು ಒಂದೇ ದಿನದಲ್ಲಿ ಸಾಬೀತು ಮಾಡಿ ತೋರಿಸಿದ್ದಾರೆ.


ಅವಳಿ ಸಹೋದರಿಯರಿಗೆ ಮನೆ ರಿಪೇರಿ ಮಾಡಿಸಿಕೊಡುವುದಾಗಿ ಜಗ್ಗೇಶ್ ಹೇಳಿಕೊಂಡಿದ್ದರು. ಅಲ್ಲದೆ, ಇದನ್ನು ತಮ್ಮ ಅಭಿಮಾನಿ ಸಂಘದ ಮೂಲಕ ಮಾಡಿಸಿಕೊಡುತ್ತಿರುವುದಾಗಿ ಹೇಳಿಕೊಂಡಿದ್ದರು.

ಬರೀ ಇದು ಬಾಯಿ ಮಾತಿನ ಹೇಳಿಕೆಯಾಗಿರದೇ ಒಂದೇ ದಿನದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಜಗ್ಗೇಶ್. ನಿನ್ನೆಯಿಂದಲೇ ಅಂಧ ಸಹೋದರಿಯರ ಮನೆಯ ಛಾವಣಿ ರಿಪೇರಿ ಕೆಲಸ ಆರಂಭವಾಗಿದೆ. ಈ ಮೂಲಕ ಕೊಟ್ಟ ಮಾತನ್ನು ಜಗ್ಗೇಶ್ ತಪ್ಪದೇ ಉಳಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments