Webdunia - Bharat's app for daily news and videos

Install App

ಸರಿಗಮಪ ಅಂಧ ಗಾಯಕಿಯರಿಗೆ ಕೊಟ್ಟ ಮಾತು ಉಳಿಸಿಕೊಂಡ ಜಗ್ಗೇಶ್

Webdunia
ಗುರುವಾರ, 13 ಫೆಬ್ರವರಿ 2020 (11:08 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ರಿಯಾಲಿಟಿ ಶೋಗೆ ಹಾಡಲು ಬಂದ ತುಮಕೂರಿನ ಇಬ್ಬರು ಅಂಧ ಅವಳಿ ಸಹೋದರಿಯರಾದ ರತ್ನಮ್ಮ ಮತ್ತು ಮಂಜಮ್ಮ ಕಷ್ಟಕ್ಕೆ ನೆರವಾಗುವೆ ಎಂದಿದ್ದ ಜಗ್ಗೇಶ್ ಅದನ್ನು ಒಂದೇ ದಿನದಲ್ಲಿ ಸಾಬೀತು ಮಾಡಿ ತೋರಿಸಿದ್ದಾರೆ.


ಅವಳಿ ಸಹೋದರಿಯರಿಗೆ ಮನೆ ರಿಪೇರಿ ಮಾಡಿಸಿಕೊಡುವುದಾಗಿ ಜಗ್ಗೇಶ್ ಹೇಳಿಕೊಂಡಿದ್ದರು. ಅಲ್ಲದೆ, ಇದನ್ನು ತಮ್ಮ ಅಭಿಮಾನಿ ಸಂಘದ ಮೂಲಕ ಮಾಡಿಸಿಕೊಡುತ್ತಿರುವುದಾಗಿ ಹೇಳಿಕೊಂಡಿದ್ದರು.

ಬರೀ ಇದು ಬಾಯಿ ಮಾತಿನ ಹೇಳಿಕೆಯಾಗಿರದೇ ಒಂದೇ ದಿನದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಜಗ್ಗೇಶ್. ನಿನ್ನೆಯಿಂದಲೇ ಅಂಧ ಸಹೋದರಿಯರ ಮನೆಯ ಛಾವಣಿ ರಿಪೇರಿ ಕೆಲಸ ಆರಂಭವಾಗಿದೆ. ಈ ಮೂಲಕ ಕೊಟ್ಟ ಮಾತನ್ನು ಜಗ್ಗೇಶ್ ತಪ್ಪದೇ ಉಳಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments