Webdunia - Bharat's app for daily news and videos

Install App

ಪುತ್ರನ ದಾಳಿ ಬಗ್ಗೆ ಜಗ್ಗೇಶ್ ಏನಂತಾರೆ?

Webdunia
ಸೋಮವಾರ, 14 ಆಗಸ್ಟ್ 2017 (16:23 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಹಿರಿಯ ಪುತ್ರ ಗುರುರಾಜ್ ಮೇಲೆ ಇಂದು ಬೆಳಿಗ್ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ವರದಿಯಾಗಿತ್ತು. ಈ ಬಗ್ಗೆ  ಜಗ್ಗೇಶ್ ನೀಡಿದ ಪ್ರತಿಕ್ರಿಯೆ ಏನು ಗೊತ್ತಾ?

 
ಟ್ವಿಟರ್ ನಲ್ಲಿ ಸಕ್ರಿಯರಾಗಿರುವ ಜಗ್ಗೇಶ್ ಘಟನೆ ಬಗ್ಗೆ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ವಿವರಣೆ ನೀಡಿದ್ದಾರೆ. ‘ದೇವರ ದಯೆಯಿಂದ ಪಾರಾಗಿದ್ದಾನೆ ಗುರು. ಮಾಧ್ಯಮ ಮಿತ್ರರಿಗೆ,  ಪ್ರೀತಿ ಪಾತ್ರರಿಗೆ ಧನ್ಯವಾದ. ಜೇನು ಗೂಡಿಗೆ ಕೈ ಹಾಕಿದ್ದಾನೆ. ಪಾಪಿ! ಪ್ರತಿಫಲ ಉಣ್ಣುತ್ತಾನೆ’ ಎಂದು ಸಂದೇಶ ಬರೆದಿದ್ದಾರೆ.

ಇಂದು ಬೆಳಿಗ್ಗೆ ಆರ್ ಟಿ ನಗರದಲ್ಲಿ ಜಗ್ಗೇಶ್ ಪುತ್ರ ಗುರುರಾಜ್ ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು. ಈ ಬಗ್ಗೆ  ಪೊಲೀಸ್ ದೂರು  ದಾಖಲಾಗಿದೆ. ಹೊಟ್ಟೆಗೆ ದುಷ್ಕರ್ಮಿಗಳು ಚಾಕುವಿನಿಂದ ತಿವಿಯುತ್ತಿದ್ದರು. ಆದರೆ ಜಂಪ್ ಮಾಡಿದ ಕಾರಣ ಅದೃಷ್ಟವಶಾತ್ ತೊಡೆಗೆ ತಗುಲಿದ ಕಾರಣ ಪ್ರಾಣಾಪಾಯದಿಂದ ಪಾರಾದೆ ಎಂದು ಗುರುರಾಜ್ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಇದನ್ನೂ ಓದಿ.. ಕಾಂಗ್ರೆಸ್ ಹೊಣೆ ಪ್ರಿಯಾಂಕ ಹೆಗಲಿದೆ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments