Webdunia - Bharat's app for daily news and videos

Install App

ಡಾ. ರಾಜ್ ಹಾಡಿದ್ದ ಆ ಒಂದು ಹಾಡಿನ ಹಿಂದಿನ ಕತೆ ಹೇಳಿದ ಜಗ್ಗೇಶ್

Webdunia
ಮಂಗಳವಾರ, 21 ಜುಲೈ 2020 (11:30 IST)
ಬೆಂಗಳೂರು: ಕೆಲವು ದಿನಗಳ ಹಿಂದೆ ಡಾ.ರಾಜಕುಮಾರ್ ನಾಡದೇವತೆ ಚಾಮುಂಡೇಶ್ವರಿ ಬಗ್ಗೆ ಹಾಡಿದ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ಹಾಡು ಹಾಡಿದ ಸಂದರ್ಭದ ಬಗ್ಗೆ ನವರಸನಾಯಕ ಜಗ್ಗೇಶ್ ಕತೆಯೊಂದನ್ನು ಹೇಳಿದ್ದಾರೆ.


ಈ ಹಾಡು ಹಾಡಿದ ಮೂರು ದಿನಗಳ ಬಳಿಕ ಜಗ್ಗೇಶ್ ಅಣ್ಣಾವ್ರನ್ನು ನೋಡಲು ಅವರ ಮನೆಗೆ ಹೋಗಿದ್ದರಂತೆ. ಆದರೆ ಆಗ ಅವರು ಮಲಗಿದ್ದರಿಂದ ಭೇಟಿಯಾಗಲು ಸಾಧ‍್ಯವಾಗಿರಲಿಲ್ಲ. ಆದರೆ ಪಾರ್ವತಮ್ಮನವರು ಜಗ್ಗೇಶ್ ಜತೆ ಮಾತನಾಡುತ್ತಾ  ತುಂಬಾ ವರ್ಷಗಳ ಬಳಿಕ ಯಜಮಾನರು ಸಡನ್ ಆಗಿ ಈ ಹಾಡು ಹಾಡಿದರು. ನನಗೆ ತುಂಬಾ ಖುಷಿಯಾಗಿ ಹೋಯಿತು ಎಂದು ಪತಿಯ ಬಗ್ಗೆ ಹೇಳಿಕೊಂಡಿದ್ದರಂತೆ. ಈ ಹಾಡಿನ ನೆನಪುಗಳನ್ನು ಈಗ ಜಗ್ಗೇಶ್ ಈ ರೀತಿಯಾಗಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments