Webdunia - Bharat's app for daily news and videos

Install App

ಡಾ. ರಾಜ್ ಹಾಡಿದ್ದ ಆ ಒಂದು ಹಾಡಿನ ಹಿಂದಿನ ಕತೆ ಹೇಳಿದ ಜಗ್ಗೇಶ್

Webdunia
ಮಂಗಳವಾರ, 21 ಜುಲೈ 2020 (11:30 IST)
ಬೆಂಗಳೂರು: ಕೆಲವು ದಿನಗಳ ಹಿಂದೆ ಡಾ.ರಾಜಕುಮಾರ್ ನಾಡದೇವತೆ ಚಾಮುಂಡೇಶ್ವರಿ ಬಗ್ಗೆ ಹಾಡಿದ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ಹಾಡು ಹಾಡಿದ ಸಂದರ್ಭದ ಬಗ್ಗೆ ನವರಸನಾಯಕ ಜಗ್ಗೇಶ್ ಕತೆಯೊಂದನ್ನು ಹೇಳಿದ್ದಾರೆ.


ಈ ಹಾಡು ಹಾಡಿದ ಮೂರು ದಿನಗಳ ಬಳಿಕ ಜಗ್ಗೇಶ್ ಅಣ್ಣಾವ್ರನ್ನು ನೋಡಲು ಅವರ ಮನೆಗೆ ಹೋಗಿದ್ದರಂತೆ. ಆದರೆ ಆಗ ಅವರು ಮಲಗಿದ್ದರಿಂದ ಭೇಟಿಯಾಗಲು ಸಾಧ‍್ಯವಾಗಿರಲಿಲ್ಲ. ಆದರೆ ಪಾರ್ವತಮ್ಮನವರು ಜಗ್ಗೇಶ್ ಜತೆ ಮಾತನಾಡುತ್ತಾ  ತುಂಬಾ ವರ್ಷಗಳ ಬಳಿಕ ಯಜಮಾನರು ಸಡನ್ ಆಗಿ ಈ ಹಾಡು ಹಾಡಿದರು. ನನಗೆ ತುಂಬಾ ಖುಷಿಯಾಗಿ ಹೋಯಿತು ಎಂದು ಪತಿಯ ಬಗ್ಗೆ ಹೇಳಿಕೊಂಡಿದ್ದರಂತೆ. ಈ ಹಾಡಿನ ನೆನಪುಗಳನ್ನು ಈಗ ಜಗ್ಗೇಶ್ ಈ ರೀತಿಯಾಗಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments