Webdunia - Bharat's app for daily news and videos

Install App

ಡಾ. ರಾಜ್ ಹಾಡಿದ್ದ ಆ ಒಂದು ಹಾಡಿನ ಹಿಂದಿನ ಕತೆ ಹೇಳಿದ ಜಗ್ಗೇಶ್

Webdunia
ಮಂಗಳವಾರ, 21 ಜುಲೈ 2020 (11:30 IST)
ಬೆಂಗಳೂರು: ಕೆಲವು ದಿನಗಳ ಹಿಂದೆ ಡಾ.ರಾಜಕುಮಾರ್ ನಾಡದೇವತೆ ಚಾಮುಂಡೇಶ್ವರಿ ಬಗ್ಗೆ ಹಾಡಿದ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ಹಾಡು ಹಾಡಿದ ಸಂದರ್ಭದ ಬಗ್ಗೆ ನವರಸನಾಯಕ ಜಗ್ಗೇಶ್ ಕತೆಯೊಂದನ್ನು ಹೇಳಿದ್ದಾರೆ.


ಈ ಹಾಡು ಹಾಡಿದ ಮೂರು ದಿನಗಳ ಬಳಿಕ ಜಗ್ಗೇಶ್ ಅಣ್ಣಾವ್ರನ್ನು ನೋಡಲು ಅವರ ಮನೆಗೆ ಹೋಗಿದ್ದರಂತೆ. ಆದರೆ ಆಗ ಅವರು ಮಲಗಿದ್ದರಿಂದ ಭೇಟಿಯಾಗಲು ಸಾಧ‍್ಯವಾಗಿರಲಿಲ್ಲ. ಆದರೆ ಪಾರ್ವತಮ್ಮನವರು ಜಗ್ಗೇಶ್ ಜತೆ ಮಾತನಾಡುತ್ತಾ  ತುಂಬಾ ವರ್ಷಗಳ ಬಳಿಕ ಯಜಮಾನರು ಸಡನ್ ಆಗಿ ಈ ಹಾಡು ಹಾಡಿದರು. ನನಗೆ ತುಂಬಾ ಖುಷಿಯಾಗಿ ಹೋಯಿತು ಎಂದು ಪತಿಯ ಬಗ್ಗೆ ಹೇಳಿಕೊಂಡಿದ್ದರಂತೆ. ಈ ಹಾಡಿನ ನೆನಪುಗಳನ್ನು ಈಗ ಜಗ್ಗೇಶ್ ಈ ರೀತಿಯಾಗಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments