Webdunia - Bharat's app for daily news and videos

Install App

ಸ್ಟಾರ್ ನಟರ ಹೆಸರಿನಲ್ಲಿ ಕಚ್ಚಾಡುವ ಅಭಿಮಾನಿಗಳಿಗೆ ನಟ ಜಗ್ಗೇಶ್ ಹೇಳಿದ್ದೇನು?

Webdunia
ಮಂಗಳವಾರ, 27 ಆಗಸ್ಟ್ 2019 (09:04 IST)
ಬೆಂಗಳೂರು: ಇತ್ತೀಚೆಗೆ ಕನ್ನಡದಲ್ಲಿ ಸ್ಟಾರ್ ಗಿರಿ ಹೆಚ್ಚಾಗುತ್ತಿದೆ. ಸ್ಟಾರ್ ನಟರ ನಡುವೆ ವೈಮನಸ್ಯವಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಅವರ ಹೆಸರಿನಲ್ಲಿ ಕೆಲವು ಅಭಿಮಾನಿಗಳಂತೂ ಸೋಷಿಯಲ್ ಮೀಡಿಯಾಗಳ ಮೂಲಕ ವಾರ್ ನಡೆಸುತ್ತಿರುವುದು ಸಾಮಾನ್ಯವಾಗಿದೆ.


ಇಂತಹ ಪುಂಡರಿಗೆ ನವರಸನಾಯಕ ಜಗ್ಗೇಶ್ ಎಚ್ಚರಿಕೆ ಕೊಟ್ಟಿದ್ದಾರೆ. ನಿಮ್ಮ ಅಭಿಮಾನ ಪ್ರಶಂಸನೀಯ. ಆದರೆ ಅವರ ಹೆಸರಿನಲ್ಲಿ ಪರಸ್ಪರ ತೆಗಳುವ ಕೆಲಸ ಮಾಡಬೇಡಿ ಎಂದು ಜಗ್ಗೇಶ್ ಮನವಿ ಮಾಡಿದ್ದಾರೆ.

‘ಕನ್ನಡ ಚಿತ್ರರಂಗದ ಕಲಾವಿದರ ಅಭಿಮಾನಿಗಳಿಗೆ ಕಿವಿಮಾತು. ನಿಮ್ಮ ಪ್ರೀತಿ ಇಷ್ಟಪಟ್ಟವರ ಮೇಲೆ ಪ್ರಶಂಸನೀಯ. ಯಾವುದೇ ಕಾರಣಕ್ಕೂ ತೆಗಳುವಿಕೆ ಬೇಡ. ಎಲ್ಲಾ ನಟರು ತಮ್ಮ ಶಕ್ಯಾನುಸಾರ ಕನ್ನಡ ತೇರನ್ನು ಎಳೆಯುತ್ತಿದ್ದಾರೆ. ಕನ್ನಡಿಗನ ನಿಜವಾದ ಧರ್ಮ ಕನ್ನಡ ಸೇವಕನ ಭುಜ ತಟ್ಟುವುದು. ಕನ್ನಡಿಗ ಕನ್ನಡಿಗನ ತೆಗಳಿದರೆ ನಮ್ಮ ನಾವೇ ಅವಮಾನಿಸಿದಂತೆ’ ಎಂದು ಜಗ್ಗೇಶ್ ಕಿವಿ ಮಾತು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments