Webdunia - Bharat's app for daily news and videos

Install App

ಅಗಲಿದ ಹಿರಿಯ ನಟ ಮಹದೇವಪ್ಪನಿಗೆ 5 ಲಕ್ಷ ರೂ. ಬರುವಂತೆ ಶ್ರಮಿಸಿದ್ದರಂತೆ ಜಗ್ಗೇಶ್

Webdunia
ಮಂಗಳವಾರ, 5 ಜನವರಿ 2021 (09:44 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಭಾನುವಾರ ನಮ್ಮನ್ನಗಲಿದ ಹಿರಿಯ ನಟ ಶನಿ ಮಹದೇವಪ್ಪ ಸಾವಿಗೆ ಕಂಬನಿ ಮಿಡಿದಿದ್ದು, ಅವರಿಗೆ ಹಿಂದೆ ಮಾಡಿದ್ದ ಸಹಾಯದ ಬಗ್ಗೆ ಹೇಳಿಕೊಂಡಿದ್ದಾರೆ.


1984 ರಿಂದಲೂ ಇವರನ್ನು ಬಲ್ಲೆ. ಮಾವ ಎಂದು ಕರೆಯುತ್ತಿದ್ದೆ. ಅಣ್ಣನ ಆತ್ಮೀಯರಾಗಿದ್ದರು. ಸಕ್ಕರೆ ಖಾಯಿಲೆಯಿಂದ ಎರಡೂ ಕಣ್ಣು ಕಳೆದುಕೊಂಡಿದ್ದರು. 10 ವರ್ಷದ ಹಿಂದೆ ಮೇಯರ್ ಫಂಡಿಂದ ಈತನಿಗೆ 5 ಲಕ್ಷ ರೂ. ವಿಶೇಷ ಪ್ಯಾಕೇಜ್ ಸಿಗುವಂತೆ ಮಾಡಿದ್ದೆ. ವೈಯಕ್ತಿಕವಾಗಿ ನಾನು, ಬ್ಯಾಂಕ್ ಜನಾರ್ಧನ್ ಜೊತೆ ಹೋಗಿ ಕೈಲಾದ ಸಹಾಯ ಮಾಡಿ ಬಂದಿದ್ದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಜಗ್ಗೇಶ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments