Webdunia - Bharat's app for daily news and videos

Install App

ಮಂತ್ರಾಲಯದಲ್ಲಿ ಪುನೀತ್ ಜೊತೆಗೆ ಕೊನೆಯ ಕ್ಷಣ ಹಂಚಿಕೊಂಡ ಜಗ್ಗೇಶ್

Webdunia
ಶುಕ್ರವಾರ, 11 ಫೆಬ್ರವರಿ 2022 (10:20 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಮತ್ತು ಪುನೀತ್ ರಾಜ್ ಕುಮಾರ್ ನಡುವೆ ಅವಿನಾಭಾವ ಸಂಬಂಧವಿತ್ತು. ಪುನೀತ್ ಸಾವಿಗೆ ಕೆಲವು ದಿನಗಳ ಮೊದಲು ಇಬ್ಬರೂ ಮಂತ್ರಾಲಯಕ್ಕೆ ಭೇಟಿ ನೀಡಿದ್ದರು. ಈ ಕ್ಷಣಗಳನ್ನು ಜಗ್ಗೇಶ್ ಹಂಚಿಕೊಂಡಿದ್ದಾರೆ.

ಯುವರತ್ನ ಸಿನಿಮಾ ಬಿಡುಗಡೆಗೆ ಮೊದಲು ಜಗ್ಗೇಶ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಜೊತೆಗೆ ಪುನೀತ್ ಮಂತ್ರಾಲಯಕ್ಕೆ ಜೊತೆಯಾಗಿ ಭೇಟಿ ನೀಡಿದ್ದರು.

ಈ ವೇಳೆ ಶ್ರೀಗಳ ಆಶೀರ್ವಾದ ಪಡೆಯುತ್ತಿರುವ ವಿಡಿಯೋ ಹಂಚಿಕೊಂಡ ಜಗ್ಗೇಶ್, ಇದೇ ಕೊನೆಯ ಬಾರಿಗೆ ಪುನೀತನ ಜೊತೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದು. ಅಂದು ಪುನೀತ ಅಲ್ಲೆ ಉಳಿದುಬಿಟ್ಟ ಎಂದು ಜಗ್ಗೇಶ್ ಬೇಸರದಿಂದಲೇ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಬೇಲ್ ಕ್ಯಾನ್ಸಲ್: ನಟಿ ರಮ್ಯಾ ಫುಲ್ ಖುಷಿ

ಬೇಲ್ ಕ್ಯಾನ್ಸಲ್ ಆಗುವಾಗ ಪವಿತ್ರಾ ಗೌಡ ಮನೆಯಲ್ಲಿದ್ದರೆ, ದರ್ಶನ್ ಎಲ್ಲಿ ಹೋದ್ರು

ದರ್ಶನ್ ಮತ್ತೆ ಯಾವ ಜೈಲಿಗೆ ಹೋಗ್ತಾರೆ ಇಲ್ಲಿದೆ ಮಾಹಿತಿ

Actor Darshan: ಕಾನೂನಿಗಿಂತ ಯಾರೂ ದೊಡ್ಡವರಲ್ಲ: ದರ್ಶನ್ ಬಗ್ಗೆ ಕೋರ್ಟ್ ಹೇಳಿದ್ದೇನು

Darshan Thoogudeepa: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್: ಮತ್ತೆ ಜೈಲಿಗೆ ದಾಸ

ಮುಂದಿನ ಸುದ್ದಿ
Show comments