Webdunia - Bharat's app for daily news and videos

Install App

ಒಂದೇ ಒಂದು ಫೋನ್ ಮಾಡ್ಬಹುದಿತ್ತು! ದರ್ಶನ್ ವಿರುದ್ಧ ಬೇಸರ ಹೊರಹಾಕಿದ ಜಗ್ಗೇಶ್

Webdunia
ಗುರುವಾರ, 25 ಫೆಬ್ರವರಿ 2021 (09:16 IST)
ಬೆಂಗಳೂರು: ದರ್ಶನ್-ಜಗ್ಗೇಶ್ ಫ್ಯಾನ್ಸ್ ವಾರ್ ಇನ್ನೂ ನಿಂತಿಲ್ಲ. ನಿನ್ನೆ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ನಟ ಜಗ್ಗೇಶ್ ನೇರವಾಗಿಯೇ ದರ್ಶನ್ ಮೇಲೆ ತಮ್ಮ ಬೇಸರ ಹೊರಹಾಕಿದ್ದಾರೆ.


ಇಷ್ಟೆಲ್ಲಾ ಆದ ಬಳಿಕ ದರ್ಶನ್ ನನಗೆ ಒಂದು ಕರೆ ಮಾಡಬಹುದಿತ್ತು. ಅಥವಾ ಆ ಹುಡುಗರಿಗೆ ಕರೆ ಮಾಡಿ ಬುದ್ಧಿ ಹೇಳಬಹುದಿತ್ತು. ಆದರೆ ಮಾಡಿಲ್ಲ. ನಮ್ಮಂಥಾ ಹಿರಿಯರ ದೌರ್ಬಾಗ್ಯ ಇದು. ಅಂದು ದರ್ಶನ್ ರನ್ನು ಪೊಲೀಸರು ಬಂಧಿಸಿ ಬರಿಗಾಲಲ್ಲಿ ನಿಲ್ಲಿಸಿದಾಗ ಬೆಂಬಲ ಕೊಟ್ಟವನು ನಾನೇ. ನನ್ನ ಜೊತೆಗೆ ಸಾ ರಾ ಗೋವಿಂದು ಇದ್ದರು. ನಾನು ಸ್ಟೇಷನ್ ನಲ್ಲಿ ಅವನಿಗಾಗಿ ಕಿರುಚಾಡಿದ್ದೆ. ಮೂರು ಕೋಟಿ ಬ್ಯುಸಿನೆಸ್ ತಂದುಕೊಡುವ ನಟ ಎಂದು ವಾದಿಸಿದ್ದೆ. ಅಂದಿನ ಗೃಹ ಸಚಿವ ಆರ್ ಅಶೋಕ್ ಜೊತೆ ದರ್ಶನ್ ಗಾಗಿ ಮಾತನಾಡಿದ್ದೆ. ಇದನ್ನು ಆತನೂ ನೆನಪು ಮಾಡಿಕೊಳ್ಳಬೇಕಿತ್ತು. ಇದೆಲ್ಲಾ ನೆನಪಿಗೆ ಬರಲ್ವಾ?’ ಎಂದು ಜಗ್ಗೇಶ್ ಬೇಸರ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ಮುಂದಿನ ಸುದ್ದಿ
Show comments