Webdunia - Bharat's app for daily news and videos

Install App

ಒಂದೇ ಒಂದು ಫೋನ್ ಮಾಡ್ಬಹುದಿತ್ತು! ದರ್ಶನ್ ವಿರುದ್ಧ ಬೇಸರ ಹೊರಹಾಕಿದ ಜಗ್ಗೇಶ್

Webdunia
ಗುರುವಾರ, 25 ಫೆಬ್ರವರಿ 2021 (09:16 IST)
ಬೆಂಗಳೂರು: ದರ್ಶನ್-ಜಗ್ಗೇಶ್ ಫ್ಯಾನ್ಸ್ ವಾರ್ ಇನ್ನೂ ನಿಂತಿಲ್ಲ. ನಿನ್ನೆ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ನಟ ಜಗ್ಗೇಶ್ ನೇರವಾಗಿಯೇ ದರ್ಶನ್ ಮೇಲೆ ತಮ್ಮ ಬೇಸರ ಹೊರಹಾಕಿದ್ದಾರೆ.


ಇಷ್ಟೆಲ್ಲಾ ಆದ ಬಳಿಕ ದರ್ಶನ್ ನನಗೆ ಒಂದು ಕರೆ ಮಾಡಬಹುದಿತ್ತು. ಅಥವಾ ಆ ಹುಡುಗರಿಗೆ ಕರೆ ಮಾಡಿ ಬುದ್ಧಿ ಹೇಳಬಹುದಿತ್ತು. ಆದರೆ ಮಾಡಿಲ್ಲ. ನಮ್ಮಂಥಾ ಹಿರಿಯರ ದೌರ್ಬಾಗ್ಯ ಇದು. ಅಂದು ದರ್ಶನ್ ರನ್ನು ಪೊಲೀಸರು ಬಂಧಿಸಿ ಬರಿಗಾಲಲ್ಲಿ ನಿಲ್ಲಿಸಿದಾಗ ಬೆಂಬಲ ಕೊಟ್ಟವನು ನಾನೇ. ನನ್ನ ಜೊತೆಗೆ ಸಾ ರಾ ಗೋವಿಂದು ಇದ್ದರು. ನಾನು ಸ್ಟೇಷನ್ ನಲ್ಲಿ ಅವನಿಗಾಗಿ ಕಿರುಚಾಡಿದ್ದೆ. ಮೂರು ಕೋಟಿ ಬ್ಯುಸಿನೆಸ್ ತಂದುಕೊಡುವ ನಟ ಎಂದು ವಾದಿಸಿದ್ದೆ. ಅಂದಿನ ಗೃಹ ಸಚಿವ ಆರ್ ಅಶೋಕ್ ಜೊತೆ ದರ್ಶನ್ ಗಾಗಿ ಮಾತನಾಡಿದ್ದೆ. ಇದನ್ನು ಆತನೂ ನೆನಪು ಮಾಡಿಕೊಳ್ಳಬೇಕಿತ್ತು. ಇದೆಲ್ಲಾ ನೆನಪಿಗೆ ಬರಲ್ವಾ?’ ಎಂದು ಜಗ್ಗೇಶ್ ಬೇಸರ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments