Webdunia - Bharat's app for daily news and videos

Install App

ಒಂದೇ ಒಂದು ಫೋನ್ ಮಾಡ್ಬಹುದಿತ್ತು! ದರ್ಶನ್ ವಿರುದ್ಧ ಬೇಸರ ಹೊರಹಾಕಿದ ಜಗ್ಗೇಶ್

Webdunia
ಗುರುವಾರ, 25 ಫೆಬ್ರವರಿ 2021 (09:16 IST)
ಬೆಂಗಳೂರು: ದರ್ಶನ್-ಜಗ್ಗೇಶ್ ಫ್ಯಾನ್ಸ್ ವಾರ್ ಇನ್ನೂ ನಿಂತಿಲ್ಲ. ನಿನ್ನೆ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ನಟ ಜಗ್ಗೇಶ್ ನೇರವಾಗಿಯೇ ದರ್ಶನ್ ಮೇಲೆ ತಮ್ಮ ಬೇಸರ ಹೊರಹಾಕಿದ್ದಾರೆ.


ಇಷ್ಟೆಲ್ಲಾ ಆದ ಬಳಿಕ ದರ್ಶನ್ ನನಗೆ ಒಂದು ಕರೆ ಮಾಡಬಹುದಿತ್ತು. ಅಥವಾ ಆ ಹುಡುಗರಿಗೆ ಕರೆ ಮಾಡಿ ಬುದ್ಧಿ ಹೇಳಬಹುದಿತ್ತು. ಆದರೆ ಮಾಡಿಲ್ಲ. ನಮ್ಮಂಥಾ ಹಿರಿಯರ ದೌರ್ಬಾಗ್ಯ ಇದು. ಅಂದು ದರ್ಶನ್ ರನ್ನು ಪೊಲೀಸರು ಬಂಧಿಸಿ ಬರಿಗಾಲಲ್ಲಿ ನಿಲ್ಲಿಸಿದಾಗ ಬೆಂಬಲ ಕೊಟ್ಟವನು ನಾನೇ. ನನ್ನ ಜೊತೆಗೆ ಸಾ ರಾ ಗೋವಿಂದು ಇದ್ದರು. ನಾನು ಸ್ಟೇಷನ್ ನಲ್ಲಿ ಅವನಿಗಾಗಿ ಕಿರುಚಾಡಿದ್ದೆ. ಮೂರು ಕೋಟಿ ಬ್ಯುಸಿನೆಸ್ ತಂದುಕೊಡುವ ನಟ ಎಂದು ವಾದಿಸಿದ್ದೆ. ಅಂದಿನ ಗೃಹ ಸಚಿವ ಆರ್ ಅಶೋಕ್ ಜೊತೆ ದರ್ಶನ್ ಗಾಗಿ ಮಾತನಾಡಿದ್ದೆ. ಇದನ್ನು ಆತನೂ ನೆನಪು ಮಾಡಿಕೊಳ್ಳಬೇಕಿತ್ತು. ಇದೆಲ್ಲಾ ನೆನಪಿಗೆ ಬರಲ್ವಾ?’ ಎಂದು ಜಗ್ಗೇಶ್ ಬೇಸರ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments