ಅಂಧ ಸಹೋದರಿಯರ ಮನೆಗೆ ತಮ್ಮ ಹೆಸರಿಟ್ಟಿದ್ದನ್ನು ಪ್ರಶ್ನಿಸಿದವರಿಗೆ ತಿರುಗೇಟು ಕೊಟ್ಟ ಜಗ್ಗೇಶ್

Webdunia
ಮಂಗಳವಾರ, 10 ಮಾರ್ಚ್ 2020 (11:29 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದ ಮೂಲಕ ಬೆಳಕಿಗೆ ಬಂದ ಮಧುಗಿರಿ ತಾಲೂಕಿನ ಅಂಧ ಸಹೋದರಿಯರಾದ ರತ್ನಮ್ಮ ಮತ್ತು ಮಂಜಮ್ಮ ಅವರಿಗೆ ಮನೆ ಕಟ್ಟಿಸಿಕೊಟ್ಟ ನವರಸನಾಯಕ ಜಗ್ಗೇಶ್ ಗೇ ಈಗ ಟ್ವಿಟರ್ ನಲ್ಲಿ ಟೀಕೆ ವ್ಯಕ್ತವಾಗಿದೆ.

 

ಜಗ್ಗೇಶ್ ಅಭಿಮಾನಿಗಳ ಬಳಗದ ಮೂಲಕ ಅಂಧ ಸಹೋದರಿಯರ ಮನೆ ಮರುನಿರ್ಮಾಣಕ್ಕೆ ಸಹಾಯ ಮಾಡಿದ್ದರು. ಇದಕ್ಕೆ ಕೃತಜ್ಞತೆ ಸಲ್ಲಿಸಿ ಆ ಮನೆಗೆ ಜಗ್ಗೇಶ್-ಪರಿಮಳಾ ನಿಲಯ ಎಂದೇ ಹೆಸರಿಡಲಾಗಿದೆ. ಇದಕ್ಕೆ ಟ್ವಿಟರಿಗರೊಬ್ಬರು ಜಗ್ಗೇಶ್ ಗೆ ಟಾಂಗ್ ಕೊಟ್ಟಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಜಗ್ಗೇಶ್ ನಮ್ಮ ಕಾರ್ಯ ದೇವರಿಗೆ ಮೆಚ್ಚುಗೆಯಾಗಬೇಕು. ಅತೃಪ್ತ ಆತ್ಮಗಳಿಗಲ್ಲ. ಹಂಗಿಸುವವರು ಅಸಮರ್ಥರು. ಇಂಥಹವರು ಮೇಲೆ ಬರರು. ಜನಮೆಚ್ಚಿಗೆಗಿಂತ ಜನಾರ್ಧನ ಮೆಚ್ಚುವಂತೆ ಬದುಕುವ ಎಂದು ಜಗ್ಗೇಶ್ ತಿರುಗೇಟು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments