Webdunia - Bharat's app for daily news and videos

Install App

ಅಂಧ ಸಹೋದರಿಯರ ಮನೆಗೆ ತಮ್ಮ ಹೆಸರಿಟ್ಟಿದ್ದನ್ನು ಪ್ರಶ್ನಿಸಿದವರಿಗೆ ತಿರುಗೇಟು ಕೊಟ್ಟ ಜಗ್ಗೇಶ್

Webdunia
ಮಂಗಳವಾರ, 10 ಮಾರ್ಚ್ 2020 (11:29 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದ ಮೂಲಕ ಬೆಳಕಿಗೆ ಬಂದ ಮಧುಗಿರಿ ತಾಲೂಕಿನ ಅಂಧ ಸಹೋದರಿಯರಾದ ರತ್ನಮ್ಮ ಮತ್ತು ಮಂಜಮ್ಮ ಅವರಿಗೆ ಮನೆ ಕಟ್ಟಿಸಿಕೊಟ್ಟ ನವರಸನಾಯಕ ಜಗ್ಗೇಶ್ ಗೇ ಈಗ ಟ್ವಿಟರ್ ನಲ್ಲಿ ಟೀಕೆ ವ್ಯಕ್ತವಾಗಿದೆ.

 

ಜಗ್ಗೇಶ್ ಅಭಿಮಾನಿಗಳ ಬಳಗದ ಮೂಲಕ ಅಂಧ ಸಹೋದರಿಯರ ಮನೆ ಮರುನಿರ್ಮಾಣಕ್ಕೆ ಸಹಾಯ ಮಾಡಿದ್ದರು. ಇದಕ್ಕೆ ಕೃತಜ್ಞತೆ ಸಲ್ಲಿಸಿ ಆ ಮನೆಗೆ ಜಗ್ಗೇಶ್-ಪರಿಮಳಾ ನಿಲಯ ಎಂದೇ ಹೆಸರಿಡಲಾಗಿದೆ. ಇದಕ್ಕೆ ಟ್ವಿಟರಿಗರೊಬ್ಬರು ಜಗ್ಗೇಶ್ ಗೆ ಟಾಂಗ್ ಕೊಟ್ಟಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಜಗ್ಗೇಶ್ ನಮ್ಮ ಕಾರ್ಯ ದೇವರಿಗೆ ಮೆಚ್ಚುಗೆಯಾಗಬೇಕು. ಅತೃಪ್ತ ಆತ್ಮಗಳಿಗಲ್ಲ. ಹಂಗಿಸುವವರು ಅಸಮರ್ಥರು. ಇಂಥಹವರು ಮೇಲೆ ಬರರು. ಜನಮೆಚ್ಚಿಗೆಗಿಂತ ಜನಾರ್ಧನ ಮೆಚ್ಚುವಂತೆ ಬದುಕುವ ಎಂದು ಜಗ್ಗೇಶ್ ತಿರುಗೇಟು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments