Webdunia - Bharat's app for daily news and videos

Install App

ಅವಕಾಶವಿದ್ದರೆ ಹತ್ರಾಸ್ ಪಾಪಿಗಳ ನಾನೇ ನೇಣಿಗೆ ಹಾಕುವೆ: ನಟ ಜಗ್ಗೇಶ್

Webdunia
ಶುಕ್ರವಾರ, 2 ಅಕ್ಟೋಬರ್ 2020 (10:40 IST)
ಬೆಂಗಳೂರು: ಹತ್ರಾಸ್ ನಲ್ಲಿ 19 ವರ್ಷದ ದಲಿಯ ಯುವತಿ ಮೇಲೆ ನಾಲ್ವರು ಕಾಮುಕರು ನಡೆಸಿದ ಕ್ರೂರ ಕೃತ್ಯ ಖಂಡಿಸಿರುವ ನವರಸನಾಯಕ ಜಗ್ಗೇಶ್ ಅವಕಾಶವಿದ್ದಿದ್ದರೆ ಈ ಅತ್ಯಾಚಾರ ಎಸಗಿರುವ ಪಾಪಿಗಳನ್ನು ನಾನೇ ನೇಣಿಗೆ ಹಾಕುತ್ತಿದ್ದೆ ಎಂದು ಕಿಡಿ ಕಾರಿದ್ದಾರೆ.


‘ತಂದೆ, ತಾತನಾಗಿ ಈ ಕೃತ್ಯ ಎಸಗಿದ ಪಾಪಿಗಳಿಗೆ ನೇಣುಗಂಬದ ಶಿಕ್ಷೆ ಕಾನುನು ವಿಧಿಸಿದರೆ! ಹಾಗು ಕಾನೂನು ಅವಕಾಶ ನೀಡಿದರೆ? ನಾನೇ ಆ ಪಾಪಿಗಳಿಗೆ ನೇಣಿನ ಕುಣಿಕೆ ಹಾಕುವ ಕಾರ್ಯವನ್ನು ಹೆಮ್ಮೆಯಿಂದ ಮಾಡುವೆ! ಕಠಿಣ ಕಾನೂನು ತ್ವರಿತಗತಿಯಲ್ಲಿ ಜಾರಿಯಾಗುವವರೆಗೂ ನಮ್ಮ ಸಮಾಜದಲ್ಲಿ ಇಂತಹ ಕೃತ್ಯಕ್ಕೆ ಅಂತ್ಯವಿಲ್ಲ. ನನಗೇ ಇಷ್ಟು ಸಂಕಟವಾಯಿತು. ಆ ಹೆತ್ತವರಿಗೆ?’ ಎಂದು ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ಮುಂದಿನ ಸುದ್ದಿ
Show comments