ಅವಕಾಶವಿದ್ದರೆ ಹತ್ರಾಸ್ ಪಾಪಿಗಳ ನಾನೇ ನೇಣಿಗೆ ಹಾಕುವೆ: ನಟ ಜಗ್ಗೇಶ್

Webdunia
ಶುಕ್ರವಾರ, 2 ಅಕ್ಟೋಬರ್ 2020 (10:40 IST)
ಬೆಂಗಳೂರು: ಹತ್ರಾಸ್ ನಲ್ಲಿ 19 ವರ್ಷದ ದಲಿಯ ಯುವತಿ ಮೇಲೆ ನಾಲ್ವರು ಕಾಮುಕರು ನಡೆಸಿದ ಕ್ರೂರ ಕೃತ್ಯ ಖಂಡಿಸಿರುವ ನವರಸನಾಯಕ ಜಗ್ಗೇಶ್ ಅವಕಾಶವಿದ್ದಿದ್ದರೆ ಈ ಅತ್ಯಾಚಾರ ಎಸಗಿರುವ ಪಾಪಿಗಳನ್ನು ನಾನೇ ನೇಣಿಗೆ ಹಾಕುತ್ತಿದ್ದೆ ಎಂದು ಕಿಡಿ ಕಾರಿದ್ದಾರೆ.


‘ತಂದೆ, ತಾತನಾಗಿ ಈ ಕೃತ್ಯ ಎಸಗಿದ ಪಾಪಿಗಳಿಗೆ ನೇಣುಗಂಬದ ಶಿಕ್ಷೆ ಕಾನುನು ವಿಧಿಸಿದರೆ! ಹಾಗು ಕಾನೂನು ಅವಕಾಶ ನೀಡಿದರೆ? ನಾನೇ ಆ ಪಾಪಿಗಳಿಗೆ ನೇಣಿನ ಕುಣಿಕೆ ಹಾಕುವ ಕಾರ್ಯವನ್ನು ಹೆಮ್ಮೆಯಿಂದ ಮಾಡುವೆ! ಕಠಿಣ ಕಾನೂನು ತ್ವರಿತಗತಿಯಲ್ಲಿ ಜಾರಿಯಾಗುವವರೆಗೂ ನಮ್ಮ ಸಮಾಜದಲ್ಲಿ ಇಂತಹ ಕೃತ್ಯಕ್ಕೆ ಅಂತ್ಯವಿಲ್ಲ. ನನಗೇ ಇಷ್ಟು ಸಂಕಟವಾಯಿತು. ಆ ಹೆತ್ತವರಿಗೆ?’ ಎಂದು ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮದುವೆ ಬಳಿಕ ಈ ವಿಚಾರದಲ್ಲಿ ವಿರಾಟ್ ಕೊಹ್ಲಿಯನ್ನೂ ಮೀರಿಸಿದ ರಶ್ಮಿಕಾ ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments